ಫಿನ್'ಲ್ಯಾಂಡ್' ನಿಂದ ತಕ್ಷಣ ವಾಪಸಾಗುವಂತೆ ದೆಹಲಿ ಉಪಮುಖ್ಯಮಂತ್ರಿಗೆ ಸೂಚನೆ

Published : Sep 17, 2016, 04:26 PM ISTUpdated : Apr 11, 2018, 01:00 PM IST
ಫಿನ್'ಲ್ಯಾಂಡ್' ನಿಂದ ತಕ್ಷಣ ವಾಪಸಾಗುವಂತೆ ದೆಹಲಿ ಉಪಮುಖ್ಯಮಂತ್ರಿಗೆ ಸೂಚನೆ

ಸಾರಾಂಶ

ನವದೆಹಲಿ (ಸೆ.17): ಫಿನ್’ಲ್ಯಾಂಡ್ ಪ್ರವಾಸದಲ್ಲಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಕೂಡಲೇ ದೆಹಲಿಗೆ ವಾಪಸಾಗುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಸೂಚಿಸಿದ್ದಾರೆ.

ದೆಹಲಿಯಲ್ಲಿ ಸಾಂಕ್ರಾಮಿಕ ರೋಗಗಳು ಮಿತಿ ಮೀರಿವೆ. ಡೆಂಘೀ ಹಾಗೂ ಚಿಕುನ್ ಗೂನ್ಯಾದಿಂದ ಜನ ತತ್ತರಿಸಿದ್ದಾರೆ. ಈ ಸಂದರ್ಭದಲ್ಲಿ ಕಾಯಿಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕಾದ ಸಿಎಂ ಅನಾರೋಗ್ಯ ನಿಮಿತ್ತ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇವರ ಅನುಪಸ್ಥಿತಿಯಲ್ಲಿ ಜವಾಬ್ದಾರಿ ನಿಭಾಯಿಸಬೇಕಾದವರು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ. ಆದರೆ ಮನೀಶ್ ಫಿನ್ ಲ್ಯಾಂಡ್ ಶಿಕ್ಷಣ ವ್ಯವಸ್ಥೆಯ ಕುರಿತ  ಅಧ್ಯಯನಕ್ಕಾಗಿ ಫಿನ್​ಲ್ಯಾಂಡ್​ಗೆ ತೆರಳಿದ್ದಾರೆ. ಹೀಗಾಗಿ ಕೂಡಲೇ ಮನೀಶ್ ಸಿಸೋಡಿಯಾ ದೆಹಲಿಗೆ ವಾಪಸಾಗುವಂತೆ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಸೂಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರನ ₹8 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ!
ಕಂಟೋನ್ಮೆಂಟ್‌ ರೈಲು ನಿಲ್ದಾಣದ 371 ಮರ ಕಡಿಯಲು ಹೈಕೋರ್ಟ್‌ ತಡೆ, ತನ್ನ ಅನುಮತಿ ಇಲ್ಲದೆ ಏನೂ ಮಾಡುವಂತಿಲ್ಲವೆಂದು ಆರ್ಡರ್