ಗೋಮಾಂಸ ತಿನ್ನುವುದು ಬಿಟ್ಟರೆ ಥಳಿತ ನಿಯಂತ್ರಣ : RSS ಮುಖಂಡ

Published : Jul 25, 2018, 12:15 PM IST
ಗೋಮಾಂಸ ತಿನ್ನುವುದು ಬಿಟ್ಟರೆ ಥಳಿತ ನಿಯಂತ್ರಣ : RSS ಮುಖಂಡ

ಸಾರಾಂಶ

ಗೋಮಾಂಸ ಸೇವನೆ ಮಾಡುವುದನ್ನು ಬಿಟ್ಟಲ್ಲಿ ಗುಂಪು ಥಳಿತ ಪ್ರಕರಣಗಳನ್ನೂ ಕೂಡ ನಿಯಂತ್ರಣ ಮಾಡಬಹುದು ಎಂದು ಆರ್ ಎಸ್ ಎಸ್ ಮುಖಂಡರೋರ್ವರು ಹೇಳಿದ್ದಾರೆ. 

ರಾಂಚಿ: ‘ಜನರು ಒಂದು ವೇಳೆ ಗೋಮಾಂಸ ತಿನ್ನುವುದನ್ನು ನಿಲ್ಲಿಸಿದರೆ, ಗುಂಪು ಥಳಿತ ಅಪರಾಧ ನಿಯಂತ್ರಿಸಬಹುದು’ ಎಂದು ಹಿಂದೂ ಜಾಗರಣ ಮಂಚ್‌ನ ಕಾರ್ಯ ಕ್ರಮದಲ್ಲಿ ಆರ್‌ಎಸ್‌ಎಸ್ ಮುಖಂಡ ಇಂದ್ರೇಶ್ ಕುಮಾರ್ ಹೇಳಿದ್ದಾರೆ. 

ಜಾರ್ಖಂಡ್ ನಲ್ಲಿ ಹಿಂದೂ ಧರ್ಮದ ವಿರುದ್ಧ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಅಗ್ನಿವೇಶ್ ಮೇಲೆ ಬಿಜೆಪಿ ಯುವಕರ ಗುಂಪು ನಡೆಸಿದ ಹಲ್ಲೆ ಬಗ್ಗೆ ಮಾತನಾಡಿದ ಅವರು, ‘ಗೋಹತ್ಯೆ ಧರ್ಮಕ್ಕೆ ವಿರುದ್ಧ.

ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಮತ್ತೊಬ್ಬರ ಭಾವನೆಗೆ ನೋವುಂಟು ಮಾಡಬಾ ರದು. ಧಾರ್ಮಿಕ ನಂಬಿಕೆ ಬಗ್ಗೆ ನೋವುಂಟು ಮಾಡುವು ದರ ವಿರುದ್ಧ ಗಟ್ಟಿ ಕಾನೂನು ತರಬೇಕು’ ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!