ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಎಂ ಬಿ ಪಾಟೀಲ್ ರಾಜಿನಾಮೆ?

Published : Jun 06, 2018, 12:20 PM IST
ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಎಂ ಬಿ ಪಾಟೀಲ್ ರಾಜಿನಾಮೆ?

ಸಾರಾಂಶ

ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಸಿಟ್ಟಿಗೆದ್ದಿರುವ ಎಂ ಬಿ ಪಾಟೀಲ್  ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಎಂ ಬಿ ಪಾಟೀಲ್ ರಾಜಿನಾಮೆ ನಿರ್ಧಾರ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. 

ಬೆಂಗಳೂರು (ಜೂ. 06): ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಸಿಟ್ಟಿಗೆದ್ದಿರುವ ಎಂ ಬಿ ಪಾಟೀಲ್  ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಎಂ ಬಿ ಪಾಟೀಲ್ ರಾಜಿನಾಮೆ ನಿರ್ಧಾರ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.  

ರಾಜಕೀಯ ವಿರೋಧಿ ವಿಜಯಪುರದ ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್’ಗೆ ಸಚಿವ ಸ್ಥಾನ ನೀಡಿ, ತಮಗೆ ನೀಡಿಲ್ಲವೆಂದು ಪಾಟೀಲ್ ಅಸಮಾಧಾನಗೊಂಡಿದ್ದಾರೆ. ಆಪ್ತರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಎಂ ಬಿ ಪಾಟೀಲ್ ರಾಜಿನಾಮೆ ನೀಡಲು ಸ್ಪೀಕರ್’ಗೆ ಸಮಯಾವಕಾಶ ಕೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!