ಎಂ ಸಿ ಮನಗೂಳಿ, ತಮ್ಮಣ್ಣಗೆ ಸಚಿವ ಸ್ಥಾನ; ಬೆಂಬಲಿಗರ ಸಂಭ್ರಮಾಚರಣೆ

Published : Jun 06, 2018, 01:42 PM IST
ಎಂ ಸಿ ಮನಗೂಳಿ, ತಮ್ಮಣ್ಣಗೆ ಸಚಿವ ಸ್ಥಾನ; ಬೆಂಬಲಿಗರ ಸಂಭ್ರಮಾಚರಣೆ

ಸಾರಾಂಶ

ಸಿಂಧಗಿ ಶಾಸಕ ಎಂ ಸಿ ಮನಗೂಳಿಗೆ ಸಚುವ ಸ್ಥಾನ ಕೈ ತಪ್ಪಿತು ಎಂದು ಅವರ ಬೆಂಬಲಿಗರು ದೇವೇಗೌಡರ ಮನೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿ ಬದಲಾಗಿದ್ದು ಮನಗೂಳಿಗೆ ಸಚಿವ ಸ್ಥಾನ ನೀಡಲಾಗಿದೆ. ಅಲ್ಲಿಯವರೆಗೂ ಪ್ರತಿಭಟನೆ ನಡೆಸುತ್ತಿದ್ದ ಬೆಂಬಲಿಗರು, ಸಂಭ್ರಮಾಚರಣೆ ಮಾಡಿದ್ದಾರೆ. 

ಬೆಂಗಳೂರು (ಜೂ. 06): ಸಿಂಧಗಿ ಶಾಸಕ ಎಂ ಸಿ ಮನಗೂಳಿಗೆ ಸಚಿವ ಸ್ಥಾನ ಕೈ ತಪ್ಪಿತು ಎಂದು ಅವರ ಬೆಂಬಲಿಗರು ದೇವೇಗೌಡರ ಮನೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿ ಬದಲಾಗಿದ್ದು ಮನಗೂಳಿಗೆ ಸಚಿವ ಸ್ಥಾನ ನೀಡಲಾಗಿದೆ. ಅಲ್ಲಿಯವರೆಗೂ ಪ್ರತಿಭಟನೆ ನಡೆಸುತ್ತಿದ್ದ ಬೆಂಬಲಿಗರು, ಸಂಭ್ರಮಾಚರಣೆ ಮಾಡಿದ್ದಾರೆ. 

ಜೆಡಿಎಸ್ ಸಚಿವರ ಪಟ್ಟಿ ಬೆಳಿಗ್ಗೆ 8 ಇತ್ತು. ಇದೀಗ ಇಬ್ಬರ ಸೇರ್ಪಡೆಯಾಗಿದೆ. ಮದ್ದೂರು ಶಾಸಕ, ದೇವೇಗೌಡರ ಬೀಗರು ತಮ್ಮಣ್ಣ ಹಾಗೂ ಸಿಂಧಗಿ ಶಾಸಕ ಎಂ ಸಿ ಮನಗೂಳಿ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆತಂಕಕಾರಿ ಹಂತಕ್ಕೆ ದೆಹಲಿ ಹವೆ: 430ರ ಗಡಿ ದಾಟಿದ ವಾಯು ಗುಣಮಟ್ಟ ಸೂಚ್ಯಂಕ: ವಾರದಲ್ಲಿ ಕೆಲವೇ ದಿನ ಮಕ್ಕಳಿಗೆ ಶಾಲೆ
ಈ 6 ದೇಶಗಳಲ್ಲಿ ‘ಧುರಂಧರ್’ ಬ್ಯಾನ್; ಆದ್ರೂ ಕಲೆಕ್ಷನ್‌ಗೆ ಸ್ವಲ್ಪವೂ ಹೊಡೆತವಿಲ್ಲ, ಅದು ಹೇಗೆ..!