ಸಚಿವರಾಗಿ ಎಂ.ಕೃಷ್ಣಪ್ಪ ಪ್ರಮಾಣ ವಚನ ಸ್ವೀಕಾರ

Published : Sep 06, 2016, 04:43 AM ISTUpdated : Apr 11, 2018, 12:42 PM IST
ಸಚಿವರಾಗಿ ಎಂ.ಕೃಷ್ಣಪ್ಪ ಪ್ರಮಾಣ ವಚನ ಸ್ವೀಕಾರ

ಸಾರಾಂಶ

ಬೆಂಗಳೂರು: ನಗರದ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ರಾಜಭವನದಲ್ಲಿ ನಿನ್ನೆ ಸೋಮವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ಆರ್ ವಾಲಾ ಅವರು ಪ್ರಮಾಣ ವಚನ ಬೋಧಿಸಿದರು. ಕೃಷ್ಣಪ್ಪ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಎಂ. ಕೃಷ್ಣಪ್ಪ ಅವರು ಬೆಂಗಳೂರಿನ ವಿಜಯನಗರ ಕ್ಷೇತ್ರದಲ್ಲಿ 2ನೇ ಬಾರಿ ವಿಧಾನಸಭೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಅದಕ್ಕೂ ಮೊದಲು ವಿಧಾನ ಪರಿಷತ್'ನ ಸದಸ್ಯರಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕದಲ್ಲಿ ಸದ್ಯ ಇದೇ ಹೊಸ ಬ್ಯುಸಿನೆಸ್ ಟ್ರೆಂಡ್; ಈ ಮಾರ್ಕೆಟಿಂಗ್ ಬಗ್ಗೆನೇ ಊರೆಲ್ಲಾ ಮಾತುಕತೆ
Vijayapura: 48 ಕೇಸ್‌ಗಳ 14 ಆರೋಪಿಗಳ ಬಂಧನ; ₹1.17 ಕೋಟಿ ಮೌಲ್ಯದ ಬಂಗಾರ, ನಗದು, ಕಾರು, ಬೈಕ್‌ ವಶ