ಮಹದಾಯಿ ನದಿ ನೀರು ಹಂಚಿಕೆ : ಅ.21ರ ಸಭೆ ಮುಂದೂಡಿಕೆ

Published : Oct 19, 2016, 04:09 PM ISTUpdated : Apr 11, 2018, 01:13 PM IST
ಮಹದಾಯಿ ನದಿ ನೀರು ಹಂಚಿಕೆ : ಅ.21ರ ಸಭೆ ಮುಂದೂಡಿಕೆ

ಸಾರಾಂಶ

ಕರ್ನಾಟಕ, ಗೋವಾ, ಮಹಾರಾಷ್ಟ್ರ ಸಿಎಂಗಳ ಸಭೆಯನ್ನು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಕರೆದಿದ್ದರು.

ಬೆಂಗಳೂರು(ಅ.19): ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಅ.21ರಂದು ಮುಂಬೈನಲ್ಲಿ ಕರೆದಿದ್ದ ಸಭೆ 3 ರಾಜ್ಯಗಳ‌ ಸಿಎಂ ಸಭೆ ಮುಂದೂಡಿಕೆಯಾಗಿದೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ ಸಿಎಂಗಳ ಸಭೆಯನ್ನು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಕರೆದಿದ್ದರು. ಮುಂದಿನ ಸಭೆಯ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!