ನೀರು ಬಿಟ್ಟರೆ ಸುಮ್ಮನಿರುವುದಿಲ್ಲ

Published : Sep 27, 2016, 05:57 PM ISTUpdated : Apr 11, 2018, 01:10 PM IST
ನೀರು ಬಿಟ್ಟರೆ ಸುಮ್ಮನಿರುವುದಿಲ್ಲ

ಸಾರಾಂಶ

ಮಂಡ್ಯ(ಸೆ.27):  ಇನ್ನೂ ಕಾವೇರಿ ಕೊಳ್ಳದಲ್ಲಿ ಆಕ್ರೋಶ ಭುಗಿಲೆದ್ದಿದೆ. ಮಂಡ್ಯ, ಮೈಸೂರು, ಪ್ರತಿಭಟನೆಗಳು ನಡೆದಿವೆ. ಮಂಡ್ಯದಲ್ಲಿ ಬೆಂಗಳೂರು ಮೈಸೂರು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿದರು. ಸುಪ್ರೀಂ ಆದೇಶದಂತೆ ಎಲ್ಲಾದರೂ ನೀರು ಬಿಟ್ಟರೆ ಉಗ್ರ ಹೋರಾಟ ಮಾಡೋದಾಗಿ ಕಾವೇರಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಮಾದೇಗೌಡ ಎಚ್ಚರಿಸಿದ್ದಾರೆ. ಕೆಆರ್'ಎಸ್ ಅಧಿಕಾರಿಗಳಿಂದ ಕೀ ಕಿತ್ತುಕೊಳ್ಳುವ ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದ್ಯ ನಿಷೇಧಿಸದಿದ್ದರೆ ಸಿಎಂ ಸಿದ್ದರಾಮಯ್ಯ ನನ್ನ ಪಾಲಿಗೆ ರಾಕ್ಷಸ: ಶಾಸಕ ಶರಣು ಸಲಗರ್!
ಯಾರೂ ನನಗೆ ಸಹಾಯ ಮಾಡುತ್ತಿಲ್ಲ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಮೊರೆ ಹೋದ ಮುಂಬೈ ಡಾನ್ ಹಾಜಿ ಮಸ್ತಾನ್ ಪುತ್ರಿ!