JDS ಮೇಲೆ ಮಧುಗ್ಯಾಕೆ ಮುನಿಸು: 'ಕೈ' ಹಿಡಿಯುತ್ತಾರಾ?

Jan 12, 2019, 12:36 PM IST

ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಸೋಲು ಅನುಭವಿಸಿದ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಪಕ್ಷದ ವರಿಷ್ಠರ ವಿರುದ್ಧ ಮುನಿಸಿಕೊಂಡಿದ್ದಾರಂತೆ. ಏಕೆ?