
ಬೆಂಗಳೂರು (ಡಿ.11): ಸದಾಶಿವ ಆಯೋಗದ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾದಿಗ ಸಮುದಾಯದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ಕೂಡಲ ಸಂಗಮದಿಂದ 550 ಕಿ.ಮೀ ಕಾಲ್ನಡಿಗೆಯಲ್ಲಿ ಬಂದಿರುವ ಕಾರ್ಯಕರ್ತರು ಬೆಂಗಳೂರನ್ನು ತಲುಪಿದ್ದು ಆನಂದ್ ರಾವ್ ಸರ್ಕಲ್'ನಲ್ಲಿ ಧರಣಿ ಕುಳಿತಿದ್ದಾರೆ. ಸಿಎಂ ಸಿದ್ದರಾಮಯ್ಯ ಸ್ಥಳಕ್ಕೆ ಆಗಮಿಸಬೇಕೆಂದು ಕಾರ್ಯಕರ್ತರ ಪಟ್ಟು ಹಿಡಿದಿದ್ದಾರೆ. ಇವರ ಪ್ರತಿಭಟನೆಯಿಂದ ಫ್ರೀಡಂ ಪಾರ್ಕ್ ಸುತ್ತಮುತ್ತ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.