ಮಹಾದಾಯಿ ವಿವಾದ: ನಾಳೆ ಪರಿವರ್ತನಾ ಯಾತ್ರೆಯಲ್ಲಿ ನಿರ್ಣಯ ಘೋಷಣೆ

Published : Dec 20, 2017, 04:35 PM ISTUpdated : Apr 11, 2018, 12:57 PM IST
ಮಹಾದಾಯಿ ವಿವಾದ: ನಾಳೆ ಪರಿವರ್ತನಾ ಯಾತ್ರೆಯಲ್ಲಿ ನಿರ್ಣಯ ಘೋಷಣೆ

ಸಾರಾಂಶ

ಮಹದಾಯಿ ಯೋಜನೆ ಜಾರಿ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರ ಜತೆ ಅಮಿತ್ ಶಾ ಸಭೆ ಮುಕ್ತಾಯಗೊಂಡಿದೆ.

ಬೆಂಗಳೂರು (ಡಿ.20)): ಮಹದಾಯಿ ಯೋಜನೆ ಜಾರಿ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರ ಜತೆ ಅಮಿತ್ ಶಾ ಸಭೆ ಮುಕ್ತಾಯಗೊಂಡಿದೆ.

ಮಹದಾಯಿ ವಿಚಾರದ ಬಗ್ಗೆ ಗೋವಾ ಸಿಎಂ ಜೊತೆ ಮಾತುಕತೆ ನಡೆಸಿದ್ದೇವೆ. ನಾಳೆಯೊಳಗೆ ಗೋವಾ ಸಿಎಂ ಅನುಮತಿ ಕೊಡುವ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳಲಿದ್ದಾರೆ. ನಾಳೆ ಗೋವಾ ಸಿಎಂ ಕಳುಹಿಸುವ ಮಾಹಿತಿಯನ್ನು ಪ್ರಕಟಿಸಲಿದ್ದೇವೆ. ನಾಳೆ  ಹುಬ್ಬಳ್ಳಿಯಲ್ಲಿ ನಡೆಯುವ ಪರಿವರ್ತನಾ ಯಾತ್ರೆಯಲ್ಲಿ  ಲಕ್ಷಾಂತರ ಜನರ ಮುಂದೆ ಘೋಷಣೆ ಮಾಡುತ್ತೇವೆ ಎಂದು  ಅಮಿತ್ ಶಾ ಜೊತೆ ಮಾತುಕತೆ ಬಳಿಕ ಯಡಿಯೂರಪ್ಪ  ಸುವರ್ಣ ನ್ಯೂಸ್’ಗೆ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಲ್ಯಾಣ ಕರ್ನಾಟಕ ನಾಡು ಈಗ ಗಾಂಜಾ ನೆಲೆವೀಡು: ನಶೆಯಲ್ಲಿ ತೇಲುತ್ತಿರೋ ಯುವ ಜನಾಂಗ
ದುಡಿಯುವ ಮಹಿಳೆಗೆ ಪತಿ ಜೀವನಾಂಶ ಕೊಡಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು