ಮಹದಾಯಿ: ಬೆಂಗಳೂರಿನ ಪ್ರತಿಭಟನೆ ನಿಲ್ಲಿಸಿದ ಹೋರಾಟಗಾರರು

Published : Dec 27, 2017, 06:01 PM ISTUpdated : Apr 11, 2018, 12:54 PM IST
ಮಹದಾಯಿ: ಬೆಂಗಳೂರಿನ ಪ್ರತಿಭಟನೆ ನಿಲ್ಲಿಸಿದ ಹೋರಾಟಗಾರರು

ಸಾರಾಂಶ

- ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿವಾದಕ್ಕೆ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಚೇರಿ ಮುಂದೆ ನಡೆಯುತ್ತಿದ್ದ ಪ್ರತಿಭಟನೆ. - ಪ್ರತಿಭಟನೆಗೆ ಸಿನಿಮಾ ಛೇಂಬರ್ಸ್ ಸಾಥ್.  

ಬೆಂಗಳೂರು: ಇಲ್ಲಿ ಕಳೆದ ನಾಲ್ಕು ದಿನಗಳಿಂದ ಮಹದಾಯಿ ಯೋಜನೆಗೆ ಸಂಬಂಧಿಸಿದಂ ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ, ನಡೆಸುತ್ತಿದ್ದ ಪ್ರತಿಭಟನೆ ಕೊನೆಕೊಂಡಿದೆ. ಆದರೆ, ಊರಿನಲ್ಲಿ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ.

'ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದೇವೆ. ಹೋರಾಟಗಾರರು ಊರಿಗೆ ತೆರಳುತ್ತೇವೆ,' ಎಂದು ಫಿಲಂ ಛೇಂಬರ್ಸ್‌ನಲ್ಲಿ ಹೋರಾಟದ ನೇತೃತ್ವ ವಹಿಸಿದ್ದ ಮಹದಾಯಿ ಹೋರಾಟ ಸಮನ್ವಯ ಸಮಿತಿಯ ಅಧ್ಯಕ್ಷ ವೀರೇಶ್ ಸೊಬರದಮಠ ಹೇಳಿದ್ದಾರೆ.

'ಸ್ಯಾಂಡಲ್‌ವುಡ್ ಬೆಂಬಲದಿಂದ ನಮಗೆ ಮತ್ತಷ್ಟು ಬಲ ಬಂದಿದೆ. ಕಲಾವಿದರ ಬೆಂಬಲದಿಂದ ಹೋರಾಟಕ್ಕೆ ಆನೆ ಬಲ ಸಿಕ್ಕಿದೆ. ಈ ಹಿಂದೆಯೂ ನಮಗೆ ಸ್ಯಾಂಡಲ್‌ವುಡ್ ಬೆಂಬಲ ನೀಡಿತ್ತು. ಮುಖಂಡರು ಮಾತ್ರ ಇಂದು  ಬೆಂಗಳೂರಿನಲ್ಲಿ ಇರುತ್ತಾರೆ. ಹೋರಾಟದ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ ವಾಪಸ್ ಹೋಗುತ್ತೇವೆ,' ಎಂದು ಸೊಬರದಮಠ ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ನಿತೀಶ್‌ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್‌ 3 ಲಕ್ಷ ರು. ವೇತನ ಆಫರ್‌
ಗ್ಯಾರಂಟಿ ಎಫೆಕ್ಟ್: ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಉಗ್ರಪ್ಪ ಆತಂಕ; ಸತ್ಯ ಒಪ್ಪಿಕೊಂಡರಾ ಕಾಂಗ್ರೆಸ್ ಹಿರಿಯ ನಾಯಕ?