ಜೆಡಿಯು ರಾಜ್ಯಾಧ್ಯಕ್ಷರಾಗಿ ಮಹಿಮಾ 30ಕ್ಕೆ ಪದಗ್ರಹಣ

Published : Nov 28, 2017, 08:30 PM ISTUpdated : Apr 11, 2018, 01:04 PM IST
ಜೆಡಿಯು ರಾಜ್ಯಾಧ್ಯಕ್ಷರಾಗಿ ಮಹಿಮಾ 30ಕ್ಕೆ  ಪದಗ್ರಹಣ

ಸಾರಾಂಶ

ನ.30 ರಂದು ಬೆಳಗ್ಗೆ 11ಗಂಟೆಗೆ ನಗರದ ನಾಟಕ ಶಿರೋಮಣಿ ಎ.ವಿ.ವರದಾಚಾರ್ ಸ್ಮಾರಕ ಕಲಾ ಸಂಘದ ಸಭಾಂಗಣದಲ್ಲಿ ಮಹಿಮಾ ಪಟೇಲ್ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ

ಬೆಂಗಳೂರು: ನಿತೀಶ್‌ಕುಮಾರ್ ಬಣದ ಜನತಾ ದಳ (ಸಂಯುಕ್ತ) ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ಆಯ್ಕೆಯಾಗಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಯುವ ಜನತಾದಳ (ಸಂಯುಕ್ತ) ರಾಜ್ಯ ಘಟಕದ ಅಧ್ಯಕ್ಷ ಕೆ.ವಿ.ಶಿವರಾಮ್, ನ.30 ರಂದು ಬೆಳಗ್ಗೆ 11ಗಂಟೆಗೆ ನಗರದ ನಾಟಕ ಶಿರೋಮಣಿ ಎ.ವಿ.ವರದಾಚಾರ್ ಸ್ಮಾರಕ ಕಲಾ ಸಂಘದ ಸಭಾಂಗಣದಲ್ಲಿ ಮಹಿಮಾ ಪಟೇಲ್ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ