ಉಗ್ರರಿಂದ ಹತ್ಯೆಯಾದ ಯೋಧ ಔರಂಗಜೇಬ್‌ಗೆ ಅತ್ಯುನ್ನತ ಗೌರವ

Published : Aug 15, 2018, 11:38 AM ISTUpdated : Sep 09, 2018, 10:08 PM IST
ಉಗ್ರರಿಂದ ಹತ್ಯೆಯಾದ ಯೋಧ ಔರಂಗಜೇಬ್‌ಗೆ ಅತ್ಯುನ್ನತ ಗೌರವ

ಸಾರಾಂಶ

ಈದ್‌ ಹಬ್ಬದ ಸಲುವಾಗಿ ಮನೆಗೆ ಹೋಗುವಾಗ ಉಗ್ರರಿಂದ ಅಪಹರಿಸಲ್ಪಟ್ಟು ಭೀಕರ ಹತ್ಯೆಗೀಡಾಗಿದ್ದ ರೈಫಲ್‌ಮ್ಯಾನ್‌ ಔರಂಗಜೇಬ್‌ ಅವರೂ ಶೌರ್ಯ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ. 

ನವದೆಹಲಿ: ದಕ್ಷಿಣ ಕಾಶ್ಮೀರದ ಶೋಫಿಯಾನ್‌ನಲ್ಲಿ ಜನವರಿಯಲ್ಲಿ ಕಲ್ಲೆಸೆತಗಾರರ ಮೇಲೆ ಗುಂಡಿನ ದಾಳಿ ಮಾಡಿ ವಿವಾದಕ್ಕೆ ಗುರಿಯಾಗಿದ್ದ ಮೇಜರ್‌ ಆದಿತ್ಯ ಕುಮಾರ್‌ ಸೇರಿದಂತೆ 20 ಭದ್ರತಾ ಸಿಬ್ಬಂದಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನೀಡಲಾಗುವ ಶೌರ್ಯಚಕ್ರ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. 

ಈದ್‌ ಹಬ್ಬದ ಸಲುವಾಗಿ ಮನೆಗೆ ಹೋಗುವಾಗ ಉಗ್ರರಿಂದ ಅಪಹರಿಸಲ್ಪಟ್ಟು ಭೀಕರ ಹತ್ಯೆಗೀಡಾಗಿದ್ದ ರೈಫಲ್‌ಮ್ಯಾನ್‌ ಔರಂಗಜೇಬ್‌ ಅವರೂ ಶೌರ್ಯ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ. 

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶೌರ್ಯ ಪ್ರಶಸ್ತಿ ವಿಜೇತರ ಅಧಿಕೃತ ಪಟ್ಟಿಮಂಗಳವಾರ ಬಿಡುಗಡೆಯಾಗಿದೆ. ಅಲ್ಲದೆ, ಒಟ್ಟು 131 ಇತರ ಶೌರ್ಯ ಪ್ರಶಸ್ತಿಗಳೂ ಘೋಷಣೆಯಾಗಿವೆ. ಸಶಸ್ತ್ರ ಪಡೆಗಳು ಮತ್ತು ಅರೆಸೇನಾ ಪಡೆಗಳ ಸಿಬ್ಬಂದಿಗೆ ನೀಡಲಾಗುವ ಒಂದು ಕೀರ್ತಿಚಕ್ರ, 20 ಶೌರ್ಯ ಚಕ್ರ, 11 ನೌಕಾ ಸೇನಾ ಪದಕಗಳು, ಮೂರು ವಾಯು ಸೇನಾ ಪದಕಗಳು, 93 ಸೇನಾ ಪದಕಗಳೂ ಇದರಲ್ಲಿ ಸೇರಿವೆ.

ಪ್ರತಿಷ್ಠಿತ ರಾಷ್ಟ್ರಪತಿ ಪದಕ ಪಟ್ಟಿ ಪ್ರಕಟ

18 ರಾಜ್ಯ ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ

ಡಿ. ರಂಗಪ್ಪ .ಗೌರಿ ಹತ್ಯ ತನಿಖಾ ತಂಡ

ಕರಿಬಸವನಗೌಡ ಎಸಿಪಿ ಮೈಕೋ ಲೇಔಟ್

ಟಿ.‌ಕೊದಂಡರಾಮ ಡಿವೈಎಸ್ಪಿ ಎಸಿಬಿ

ಸಿ.‌ಗೋಪಾಲ್. ಎಸಿಪಿ ಮೈಸೂರ್

 

ಉಮೇಶ್ ಜಿ.‌ಸೇಟ್ ಡಿ ವೈಎಸ್ಪಿ ಮೈಸೂರು

ಸುಧೀರ್ ಶೆಟ್ಟಿ ಡಿ ವೈಎಸ್ಪಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ