
ಕೋಲಾರ(ಜು. 15] ಕೋಲಾರದಲ್ಲಿ ಶಾಸಕ ಕೆ.ವೈ.ನಂಜೇಗೌಡ ರೇವಣ್ಣ ಮೇಲೆ ವಾಗ್ದಾಳಿ ಮಾಡಿ, ರೇವಣ್ಣ ಏನು ದೊಡ್ಡ ಮನುಷ್ಯರ ? ರೇವಣ್ಣನವರೆ ಫೈನಲ್ಲಾ ? ಸಮಸ್ಯೆ ಹೇಳಿಕೊಳ್ಳೋಕೆ ಸಿಎಂ ಕುಮಾರಸ್ವಾಮಿ, ಸಿದ್ದರಾಮಣ್ಣ ಇದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಕೋಲಾರ ಡೈರಿ ವಿಚಾರದಲ್ಲಿ ರೇವಣ್ಣ ನನಗೂ ತೊಂದರೆ ಕೊಟ್ಟಿದ್ದಾರೆ. ರೇವಣ್ಣ ಸರಿ ಇಲ್ಲ. ವಿಶ್ವಾಸಕ್ಕೆ ತೆಗೆದುಕೊಳ್ಳದೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಕೋಪ ಇರುತ್ತೆ. ಹಾಗಂತ ರಾಜೀನಾಮೆ ಕೊಡಬಾರದು ಎಂದು ಹೇಳಿದರು.
ಅತೃಪ್ತ ಶಾಸಕರಿಗೆ ಹೇಳಿಕೊಳ್ಳೋಕೆ ಏನೋ ಒಂದು ಕಾರಣಬೇಕು. ಸಮಸ್ಯೆ ಆದ ತಕ್ಷಣ ರಾಜೀನಾಮೆ ಕೊಟ್ಟು ಬಿಡುವುದೆ ಎಂದು ರಾಜೀನಾಮೆ ಕೊಟ್ಟವರ ವಿರುದ್ಧವೂ ಮಾಲೂರು ಕಾಂಗ್ರೆಸ್ ಶಾಸಕ ವಾಗ್ದಾಳಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.