ನೋಟು ನಿಷೇಧ ವಿರುದ್ಧ ನಾಳೆ ರಸ್ತೆಗಿಳಿದು ಪ್ರತಿಭಟನೆ: ಮಮತಾ

Published : Nov 21, 2016, 11:31 AM ISTUpdated : Apr 11, 2018, 12:43 PM IST
ನೋಟು ನಿಷೇಧ ವಿರುದ್ಧ ನಾಳೆ ರಸ್ತೆಗಿಳಿದು ಪ್ರತಿಭಟನೆ: ಮಮತಾ

ಸಾರಾಂಶ

ನೋಟು ನಿಷೇಧ ಕ್ರಮದ ಬಗ್ಗೆ ಸಚಿವ-ಸಂಪುಟಕ್ಕೆ ಜತೆ ಚರ್ಚಿಸಲಾಗಿದೆಯೋ ಇಲ್ಲವೋ ಗೊತ್ತಿಲ್ಲ. ಎಲ್ಲರನ್ನೂ ಜತೆ ಸೇರಿಸಿ, ಚರ್ಚಿಸಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ನಾನು ವಿನಂತಿಸುತ್ತಿದ್ದೇನೆ ಎಂದು ಮಾಧ್ಯಮದವರನ್ನು ಉದ್ದೇಶಿಸಿ ಮಮತಾ ಹೇಳಿದ್ದಾರೆ.

ಕೋಲ್ಕತ್ತಾ (ನ.21): ಕೇಂದ್ರ ಸರ್ಕಾರದ ಅಪಮೌಲ್ಯೀಕರಣ ಕ್ರಮದ ವಿರುದ್ಧ ಸಮರ ಸಾರಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಾಳೆ ದೆಹಲಿಯ ರಸ್ತೆಗಿಳಿದು  ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ನೋಟು ನಿಷೇಧ ಕ್ರಮದ ಬಗ್ಗೆ ಸಚಿವ-ಸಂಪುಟಕ್ಕೆ ಜತೆ ಚರ್ಚಿಸಲಾಗಿದೆಯೋ ಇಲ್ಲವೋ ಗೊತ್ತಿಲ್ಲ. ಎಲ್ಲರನ್ನೂ ಜತೆ ಸೇರಿಸಿ, ಚರ್ಚಿಸಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ನಾನು ವಿನಂತಿಸುತ್ತಿದ್ದೇನೆ ಎಂದು ಮಾಧ್ಯಮದವರನ್ನು ಉದ್ದೇಶಿಸಿ ಮಮತಾ ಹೇಳಿದ್ದಾರೆ.

ಜನಸಾಮಾನ್ಯರ ಹಿತವನ್ನು ಕಾಪಾಡಬೇಕು. ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ, ಹಾಗೂ ರಸ್ತೆಗಿಳಿದು ಪ್ರತಿಭಟನೆ ನಡೆಸಲಿದ್ದೇನೆ ಎಂದು ಮಮತಾ ಈ ಸಂದರ್ಭದಲ್ಲಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!