
ಬೆಂಗಳೂರು : ಮಗುವಿಗೆ ಹಾಲು ಕುಡಿಸುತ್ತಿದ್ದವಳ ಜೊತೆ ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿದ ಘಟನೆಯೊಂದು ನಡೆದಿದೆ.
ಸಲೀಂ ಪಾಷಾ ಎಂಬಾತ ಕೃತ್ಯ ಎದಗಿದ್ದಾನೆ. ಕರೆಂಟ್ ಇಲ್ಲದ ವೇಳೆ ಕ್ಯಾಂಡಲ್ ಹಚ್ಚಿ ಮಗುವಿಗೆ ಮಹಿಳೆ ಹಾಲುಣಿಸುತ್ತಿದ್ದ ವೇಳೆಯಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ.
ಈ ಸಂಬಂಧ ಆತನ ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.