
ಹೊನ್ನಾವರ : ಶಾಸಕ ಮಂಕಾಳ ವೈದ್ಯ ಭಾಗಿಯಾಗಿದ್ದ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆ ಸಮೀಪ ನಾಡ ಬಾಂಬ್ ಸ್ಫೋಟ ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಹೊಸಾದ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಾಂಬ್ ಎಸೆಯಲು ಬಂದವನ ಕೈಯಲ್ಲೇ ಸ್ಫೋಟವಾಗಿದೆ. ಬಾಂಬ್ ಎಸೆಯುವ ಮೊದಲೇ ಸ್ಫೊಟವಾಗಿದ್ದು, ಇದರಿಂದ ಭಾರೀ ಅನಾಹುತವೊಂದು ತಪ್ಪಿದೆ.
ಕೈಯಲ್ಲೇ ಬಾಂಬ್ ಸ್ಫೋಟ ಸಂಭವಿಸಿದ್ದರಿಂದ ಬಾಂಬ್ ಎಸೆಯಲು ಬಂದವನ ಕೈ ಚೂರು ಚೂರಾಗಿದೆ. ಅಲ್ಲದೇ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಆತನನ್ನು ರೇಮಂಡ್ ಮಿರಾಂಡ್ ಎಂದು ಗುರುತಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.