ಶಿಕಾರಿಯಲ್ಲಿ ಗುಂಡು ತಗುಲಿ ವ್ಯಕ್ತಿ ಸಾವು

Published : Sep 16, 2017, 09:26 PM ISTUpdated : Apr 11, 2018, 12:54 PM IST
ಶಿಕಾರಿಯಲ್ಲಿ ಗುಂಡು ತಗುಲಿ ವ್ಯಕ್ತಿ ಸಾವು

ಸಾರಾಂಶ

ಶಿಕಾರಿಯಲ್ಲಿ ಗುಂಡು ತಗುಲಿ ವ್ಯಕ್ತಿ ಸಾವು

ಚಿಕ್ಕಮಗಳೂರು(ಸೆ.16): ಶಿಕಾರಿಗೆ ತೆರಳಿದಾಗ ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಹೊನ್ನೇಕುಡಿಗೆ ಗ್ರಾಮದ ಅಡ್ಡಟ್ಟಿ ಕಾಡಿನಲ್ಲಿ ನಡೆದಿದೆ.

ಧರ್ಮಯ್ಯ 55 ಮೃತ ವ್ಯಕ್ತಿ. ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಶಿಕಾರಿಗೆಂದು ಧರ್ಮಯ್ಯ ಹಾಗೂ ಗಂಗಾಧರ ಎಂಬುವವರು ತೆರಳಿದ್ದರು. ಈ ವೇಳೆಯಲ್ಲಿ ಶಿಕಾರಿಯಾಡುವಾಗ ಧರ್ಮಯ್ಯ'ಗೆ ಗುಂಡು ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎನ್.ಆರ್. ಪುರ ಪೊಲೀಸರು ದೂರು ದಾಖಲಿಸಿಕೊಂಡು ಗಂಗಾಧರ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!