ಶಾಸಕ ಚಲುವರಾಯಸ್ವಾಮಿ ಬೆಂಗಾವಲು ವಾಹನ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ

Published : Jan 30, 2018, 09:21 PM ISTUpdated : Apr 11, 2018, 12:46 PM IST
ಶಾಸಕ ಚಲುವರಾಯಸ್ವಾಮಿ ಬೆಂಗಾವಲು ವಾಹನ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ

ಸಾರಾಂಶ

ಶಾಸಕರು ಕಾರು ನಿಲ್ಲಿಸದೆ ತೆರಳಿದ್ದಾರೆ. ಶಾಸಕರ ವಿರುದ್ಧ ರಸ್ತೆ ಮದ್ಯೆ ಬೆಂಕಿ‌ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಮಂಡ್ಯ(ಜ.30):  ನಾಗಮಂಗಲ ಶಾಸಕ ಚಲುವರಾಯಸ್ವಾಮಿ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕೆ‌.ಆರ್.ಪೇಟೆ ಯ ಮನೆ ಮನೆ ಕಾಂಗ್ರೆಸ್ ಸಭೆ ಮುಗಿಸಿ ಮಂಡ್ಯಕ್ಕೆ ಹೋಗುತ್ತಿದ್ದ ವೇಳೆ ಮುರುಕನಹಳ್ಳಿ ಬಳಿ ಬೆಂಗಾವಲು ವಾಹನ ಬೈಕ್'ಗೆ ಡಿಕ್ಕಿ ಹೊಡೆದಿದೆ. ಶಾಸಕರು ಕಾರು ನಿಲ್ಲಿಸದೆ ತೆರಳಿದ್ದಾರೆ. ಶಾಸಕರ ವಿರುದ್ಧ ರಸ್ತೆ ಮದ್ಯೆ ಬೆಂಕಿ‌ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಉದ್ರಿಕ್ತ ಗ್ರಾಮಸ್ಥರನ್ನು ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆಸಲಾಗಿದೆ. ಸ್ಥಳದಲ್ಲಿ  ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೆ.ಆರ್.ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯತ್ನಾಳ್ ಭಾಷಣಕ್ಕೆ ಟಾಂಗ್ ಕೊಡಲು ಹೋಗಿ ಯಡವಟ್ಟು ಮಾಡಿಕೊಂಡ ಸಚಿವ ಸಂತೋಷ್ ಲಾಡ್!
ಸವಣೂರು ಘಟನೆ ಕಾಂಗ್ರೆಸ್ ಓಲೈಕೆ ರಾಜಕಾರಣದ ಪ್ರತಿಬಿಂಬ, ರಾಜ್ಯದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆಯೂ ಸಂಸದ ಬೊಮ್ಮಾಯಿ ಕಿಡಿ