ಎಟಿಎಂ ಕಾರ್ಡ್‌ ವಿವರಪಡೆದು ರೂ.20000 ವಂಚನೆ

Published : Jun 24, 2017, 11:39 AM ISTUpdated : Apr 11, 2018, 01:08 PM IST
ಎಟಿಎಂ ಕಾರ್ಡ್‌ ವಿವರಪಡೆದು ರೂ.20000 ವಂಚನೆ

ಸಾರಾಂಶ

ಪ್ರಧಾನ ಮಂತ್ರಿಯವರ ಯೋಜನೆಯಡಿ ಉಳಿತಾಯ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ ಎಟಿಎಂ ಕಾರ್ಡ್‌ ಮಾಹಿತಿ ಪಡೆದು ಖಾತೆಯಲ್ಲಿದ್ದ 19,999 ರು. ಹಣವನ್ನು ಲಪಟಾಯಿಸಿದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.

ಉಪ್ಪಿನಂಗಡಿ: ಪ್ರಧಾನ ಮಂತ್ರಿಯವರ ಯೋಜನೆಯಡಿ ಉಳಿತಾಯ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ ಎಟಿಎಂ ಕಾರ್ಡ್‌ ಮಾಹಿತಿ ಪಡೆದು ಖಾತೆಯಲ್ಲಿದ್ದ 19,999 ರು. ಹಣವನ್ನು ಲಪಟಾಯಿಸಿದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.

ಉರುವಾಲು ಗ್ರಾಮದ ನಿವಾಸಿ, ರಿಕ್ಷಾ ಚಾಲಕ ಗಣೇಶ್‌ ಪೂಜಾರಿ ವಂಚನೆಗೊಳಗಾದವರು. ಶುಕ್ರವಾರ ಗಣೇಶ್‌ ಪೂಜಾರಿ ಅವರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ತನ್ನನ್ನು ಕೆನರಾ ಬ್ಯಾಂಕ್‌ನ ಮ್ಯಾನೇಜರ್‌ ಎಂದು ಪರಿಚಯಿಸಿ ಕೊಂಡಿದ್ದು, ಎಟಿಎಂ ಕಾರ್ಡ್‌ ಪಡೆದು ವಂಚನೆ ಎಸಗಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್