
ಹೈದರಾಬಾದ್: ಪತ್ನಿಯ ಪ್ರಿಯಕರನೆಂದು ತಪ್ಪಾಗಿ ಭಾವಿಸಿ, ತನ್ನ 14 ವರ್ಷದ ಮಗನನ್ನು ತಂದೆಯೇ ಕೊಂದಿರುವ ಅಮಾನವೀಯ ಘಟನೆ ತೆಲಂಗಾಣದ ಕರ್ನೂಲ್ ಜಿಲ್ಲೆಯ ಗುಟುಪಳ್ಳೆಯಲ್ಲಿ ನಡೆದಿದೆ.
ಕೊಡಲಿಯಿಂದ ಮಗನ ಮೇಲೆ ತಂದೆ ಹಲ್ಲೆ ನಡೆಸಿದ್ದು, ಮಗನೆಂದು ತಿಳಿದಾಗ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಆದರೆ, ತಲೆ ಹಾಗೂ ಭುಜಕ್ಕೆ ಗಂಭೀರ ಗಾಯಗಳಾಗಿದ್ದ ಮಗ ಕೊನೆಯುಸಿರೆಳೆದಿದ್ದಾನೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.