ಬಾಲಕಿಯನ್ನು ಚುಡಾಯಿಸಿದಕ್ಕೆ ಬೆತ್ತಲೆಗೊಳಿಸಿ ಹಲ್ಲೆ

Published : Jan 18, 2017, 07:11 AM ISTUpdated : Apr 11, 2018, 12:53 PM IST
ಬಾಲಕಿಯನ್ನು ಚುಡಾಯಿಸಿದಕ್ಕೆ ಬೆತ್ತಲೆಗೊಳಿಸಿ ಹಲ್ಲೆ

ಸಾರಾಂಶ

ಚುಡಾಯಿಸಿದ್ದಕ್ಕೆ ಹುಡುಗಿ ಕಡೆಯವರು ಅಭಿಷೇಕ್​’ನನ್ನು ಕರೆಸಿ ತೋಟದ ಮನೆಯಲ್ಲಿ ಕಟ್ಟಿಹಾಕಿ ವಿವಸ್ತ್ರಗೊಳಿಸಿದ್ದಾರೆ.

ತುಮಕೂರು (ಜ.18): ಬಾಲಕಿಯನ್ನು ಚುಡಾಯಿಸಿದಕ್ಕೆ ಬೆತ್ತಲೆಗೊಳಿಸಿ ಯುವಕನಿಗೆ ಚಪ್ಪಲಿಹಾರ ಹಾಕಿ ಅಮಾನುಷವಾಗಿ ಹಿಂಸಿದ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ.

ಇಲ್ಲಿನ ಎಸ್​ಸಿ ಎಸ್​ಟಿ ಕಾಲೋನಿಯ ಅಭಿಷೇಕ್’ಗೆ ಅಮಾನವೀಯವಾಗಿ ಹಿಂಸೆ ನೀಡಲಾಗಿದೆ.  ಕಳೆದ ಭಾನುವಾರ ಈ ಘಟನೆ ನಡೆದಿದ್ದು ವಾಟ್ಸಪ್’ನಲ್ಲಿ ವಿಡಿಯೋ ವೈರಲ್​ ಆಗಿದೆ.

ಚುಡಾಯಿಸಿದ್ದಕ್ಕೆ ಹುಡುಗಿ ಕಡೆಯವರು ಅಭಿಷೇಕ್​’ನನ್ನು ಕರೆಸಿ ತೋಟದ ಮನೆಯಲ್ಲಿ ಕಟ್ಟಿಹಾಕಿ ವಿವಸ್ತ್ರಗೊಳಿಸಿದ್ದಾರೆ.

ದಲಿತ ಎಂಬ ಕಾರಣಕ್ಕೆ ಸವರ್ಣೀಯರು ಚಪ್ಪಲಿ ಹಾರ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

BREAKING: ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು; ಭೂಮಿ ಕಂಪಿಸಿದ ಅನುಭವ, ಚಿಕ್ಕಮಲ್ಲನಹೊಳೆ ಗ್ರಾಮಸ್ಥರಲ್ಲಿ ಆತಂಕ
20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!