ಮಂಡಸೌರ್ : ಕಾಂಗ್ರೆಸ್ ನಾಯಕ ಸಿಂಧಿಯಾ ಬಂಧನ

Published : Jun 13, 2017, 03:57 PM ISTUpdated : Apr 11, 2018, 01:08 PM IST
ಮಂಡಸೌರ್ : ಕಾಂಗ್ರೆಸ್ ನಾಯಕ ಸಿಂಧಿಯಾ ಬಂಧನ

ಸಾರಾಂಶ

ಮಧ್ಯಪ್ರದೇಶದ ಮಂಡಸೌರ್​ನಲ್ಲಿ ನಡೆದ ಗೋಲಿಬಾರ್​ ಘಟನೆ ಮತ್ತೊಂದು ಸಂಘರ್ಷದ ಬೆಳವಣಿಗೆಗೆ ವೇದಿಕೆಯಾಗಿದೆ.

ಭೋಪಾಲ್ : ಮಧ್ಯಪ್ರದೇಶದ ಮಂಡಸೌರ್​ನಲ್ಲಿ ನಡೆದ ಗೋಲಿಬಾರ್​ ಘಟನೆ ಮತ್ತೊಂದು ಸಂಘರ್ಷದ ಬೆಳವಣಿಗೆಗೆ ವೇದಿಕೆಯಾಗಿದೆ.

ಗೋಲಿಬಾರ್​ನಲ್ಲಿ ಮೃತಪಟ್ಟಿದ್ದ ರೈತ ಕುಟುಂಬಕ್ಕೆ ಸಾಂತ್ವನ ಹೇಳಲು ಹೋಗಿದ್ದ ಪಟೇಲ್​ ಸಮುದಾಯದ ಮುಖಂಡ ಹಾರ್ದಿಕ್​ ಪಟೇಲ್​ನನ್ನು ಬೆಳಗ್ಗೆ ಪೊಲೀಸರು ಬಂಧಿಸಿದ್ದರು. ಇದೀಗ ಕಾಂಗ್ರೆಸ್​ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾಗೂ ಮಂಡ್​ಸೌರ್​​ ಪ್ರವೇಶಕ್ಕೆ ತಡೆ ನೀಡಲಾಗಿದೆ.

ಪ್ರತಿಭಟನಾನಿರತ ರೈತರನ್ನು ಭೇಟಿ ಮಾಡಲು ಅವಕಾಶ ನೀಡದ ಪೊಲೀಸರು, ಸಂಸದ ಸಿಂಧಿಯಾರನ್ನು ಬಂಧಿಸಿದ್ದಾರೆ. ಮಂಡಸೌರ್​ನಲ್ಲಿ ಆಕ್ರೋಶದ ಕಿಚ್ಚು ಕಾವೇರಿದ್ದು ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪ್ರತಿಭಟನೆ ತೀವ್ರಗೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ