ಕಾಂಗ್ರೆಸ್ ರೆಬಲ್ ಮುಖಂಡ ಜೆಡಿಎಸ್'ಗೆ

Published : Aug 26, 2017, 06:06 PM ISTUpdated : Apr 11, 2018, 12:37 PM IST
ಕಾಂಗ್ರೆಸ್ ರೆಬಲ್ ಮುಖಂಡ ಜೆಡಿಎಸ್'ಗೆ

ಸಾರಾಂಶ

ಕಾಂಗ್ರೆಸ್ ರೆಬಲ್ ಮುಖಂಡ ಜೆಡಿಎಸ್'ಗೆ

ಬೆಂಗಳೂರು(ಆ.26): ಕಾಂಗ್ರೆಸ್'ನ ರೆಬಲ್ ಮುಖಂಡ ರವೀಂದ್ರ ಶ್ರೀಕಂಠಯ್ಯ ಜೆಡಿಎಸ್'ಗೆ ಸೇರುವುದು ಖಚಿತವಾದಂತಿದೆ. ಶ್ರೀರಂಗಪಟ್ಟಣದ ಕಾಂಗ್ರೆಸ್ ಮುಖಂಡರಾಗಿದ್ದ ಇವರು ಎಸ್.ಎಂ. ಕೃಷ್ಣ ಬಿಜೆಪಿ ಸೇರ್ಪಡೆಯ ನಂತರ ಕಾಂಗ್ರೆಸ್ ಪಕ್ಷ ತೊರೆದಿದ್ದರು.

ರವೀಂದ್ರ ಅವರು ಜೆಡಿಎಸ್ ಸೇರ್ಪಡೆಗೆ ದೇವೇಗೌಡ ಮತ್ತು ಕುಮಾರಸ್ವಾಮಿ ಸಮ್ಮತಿ ವ್ಯಕ್ತಪಡಿಸಿದ್ದು, ಸಂಸದ ಪುಟ್ಟರಾಜು ನೇತೃತ್ವದಲ್ಲಿ ಬೆಂಗಳೂರಿನ ಪದ್ಮನಾಭ ನಗರದಲ್ಲಿ ದೇವೇಗೌಡರ ಜೊತೆ ಮಾತುಕತೆ ಯಶಸ್ವಿಯಾಗಿದೆ ಎನ್ನಲಾಗಿದೆ. ರವೀಂದ್ರ ಶ್ರೀಕಂಠಯ್ಯ ಶ್ರೀರಂಗಪಟ್ಟಣ ಕ್ಷೇತ್ರದ ಕೆಪಿಸಿಸಿ ಮುಖಂಡರಾಗಿದ್ದರು. ಸೆಪ್ಟೆಂಬರ್ 23 ರಂದು ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಬಹಿರಂಗ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

(ಸಾಂಧರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?