ಕೊನೆದಾಗಿ ಅಂಬಿ ಹಣೆಗೆ ಮಂಡ್ಯದ ಮಣ್ಣು ಹಚ್ಚಿದ ಪುತ್ರ-ಪತ್ನಿ

ಕೊನೆದಾಗಿ ಅಂಬಿ ಹಣೆಗೆ ಮಂಡ್ಯದ ಮಣ್ಣು ಹಚ್ಚಿದ ಪುತ್ರ-ಪತ್ನಿ

Published : Nov 26, 2018, 12:01 PM ISTUpdated : Nov 26, 2018, 12:13 PM IST

ಹುಟ್ಟೂರು ಮಂಡ್ಯಕ್ಕೆ ಅಂಬಿ ಅಂತಿಮ ವಿದಾಯ ಹೇಳಿದ್ದಾರೆ. ಕೊನೆಯದಾಗಿ ಮಂಡ್ಯದ ಮಣ್ಣನ್ನು ತಂದೆಯ ಹಣೆಗೆ ಹಚ್ಚಿದ್ದಾರೆ ಅಭಿಷೇಕ್. ಪತ್ನಿ ಸುಮಲತಾ ಕೂಡಾ ಜೊತೆಗಿದ್ದರು.  ಮಣ್ಣನ್ನು ಹಣೆಗೆ ಹಚ್ಚುತ್ತಿದ್ದಂತೆ ಇಡೀ ಮಂಡ್ಯದ ಜನತೆ ಕಣ್ಣೀರಾಗಿದ್ದಾರೆ.  ಭಾವಪೂರ್ಣ ಕ್ಷಣಕ್ಕೆ ವಿಶ್ವೇಶ್ವರಯ್ಯ ಕ್ರೀಡಾಂಗಣ ಸಾಕ್ಷಿಯಾಯ್ತು. 

ಹುಟ್ಟೂರು ಮಂಡ್ಯಕ್ಕೆ ಅಂಬಿ ಅಂತಿಮ ವಿದಾಯ ಹೇಳಿದ್ದಾರೆ. ಕೊನೆಯದಾಗಿ ಮಂಡ್ಯದ ಮಣ್ಣನ್ನು ತಂದೆಯ ಹಣೆಗೆ ಹಚ್ಚಿದ್ದಾರೆ ಅಭಿಷೇಕ್. ಪತ್ನಿ ಸುಮಲತಾ ಕೂಡಾ ಜೊತೆಗಿದ್ದರು.  ಮಣ್ಣನ್ನು ಹಣೆಗೆ ಹಚ್ಚುತ್ತಿದ್ದಂತೆ ಇಡೀ ಮಂಡ್ಯದ ಜನತೆ ಕಣ್ಣೀರಾಗಿದ್ದಾರೆ.  ಭಾವಪೂರ್ಣ ಕ್ಷಣಕ್ಕೆ ವಿಶ್ವೇಶ್ವರಯ್ಯ ಕ್ರೀಡಾಂಗಣ ಸಾಕ್ಷಿಯಾಯ್ತು. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?