ಕೊನೆದಾಗಿ ಅಂಬಿ ಹಣೆಗೆ ಮಂಡ್ಯದ ಮಣ್ಣು ಹಚ್ಚಿದ ಪುತ್ರ-ಪತ್ನಿ

ಕೊನೆದಾಗಿ ಅಂಬಿ ಹಣೆಗೆ ಮಂಡ್ಯದ ಮಣ್ಣು ಹಚ್ಚಿದ ಪುತ್ರ-ಪತ್ನಿ

Published : Nov 26, 2018, 12:01 PM ISTUpdated : Nov 26, 2018, 12:13 PM IST

ಹುಟ್ಟೂರು ಮಂಡ್ಯಕ್ಕೆ ಅಂಬಿ ಅಂತಿಮ ವಿದಾಯ ಹೇಳಿದ್ದಾರೆ. ಕೊನೆಯದಾಗಿ ಮಂಡ್ಯದ ಮಣ್ಣನ್ನು ತಂದೆಯ ಹಣೆಗೆ ಹಚ್ಚಿದ್ದಾರೆ ಅಭಿಷೇಕ್. ಪತ್ನಿ ಸುಮಲತಾ ಕೂಡಾ ಜೊತೆಗಿದ್ದರು.  ಮಣ್ಣನ್ನು ಹಣೆಗೆ ಹಚ್ಚುತ್ತಿದ್ದಂತೆ ಇಡೀ ಮಂಡ್ಯದ ಜನತೆ ಕಣ್ಣೀರಾಗಿದ್ದಾರೆ.  ಭಾವಪೂರ್ಣ ಕ್ಷಣಕ್ಕೆ ವಿಶ್ವೇಶ್ವರಯ್ಯ ಕ್ರೀಡಾಂಗಣ ಸಾಕ್ಷಿಯಾಯ್ತು. 

ಹುಟ್ಟೂರು ಮಂಡ್ಯಕ್ಕೆ ಅಂಬಿ ಅಂತಿಮ ವಿದಾಯ ಹೇಳಿದ್ದಾರೆ. ಕೊನೆಯದಾಗಿ ಮಂಡ್ಯದ ಮಣ್ಣನ್ನು ತಂದೆಯ ಹಣೆಗೆ ಹಚ್ಚಿದ್ದಾರೆ ಅಭಿಷೇಕ್. ಪತ್ನಿ ಸುಮಲತಾ ಕೂಡಾ ಜೊತೆಗಿದ್ದರು.  ಮಣ್ಣನ್ನು ಹಣೆಗೆ ಹಚ್ಚುತ್ತಿದ್ದಂತೆ ಇಡೀ ಮಂಡ್ಯದ ಜನತೆ ಕಣ್ಣೀರಾಗಿದ್ದಾರೆ.  ಭಾವಪೂರ್ಣ ಕ್ಷಣಕ್ಕೆ ವಿಶ್ವೇಶ್ವರಯ್ಯ ಕ್ರೀಡಾಂಗಣ ಸಾಕ್ಷಿಯಾಯ್ತು. 

44:30ಅಮೆರಿಕ-ಇಸ್ರೇಲ್ ಸೇನಾನೆಲೆ ಪುಡಿಗಟ್ಟಿದ ಇರಾನ್ ನಿರ್ಮಿತ ಶಾಹಿದ್ ಡ್ರೋನ್; ಶತ್ರುಗಳು ಕಕ್ಕಾಬಿಕ್ಕಿ
20:33ಆಕಾಶದಲ್ಲಿ ಮಿಸೈಲ್ ಮಳೆ.. ಕತ್ತಲ ರಾತ್ರಿಯಲ್ಲಿ ಯುದ್ಧ ಬೆಳಕು..! ಇರಾನ್ ಪ್ರತೀಕಾರದ ಕ್ರೋಧಾಗ್ನಿ
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
06:35War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ
18:31ಅಮೆರಿಕಾದ ಶಸ್ತ್ರಾಸ್ತ್ರ ಗೋದಾಮು ಧ್ವಂಸ, ಸಿಡಿಮದ್ದು ಫ್ಯಾಕ್ಟರಿ ಉಡೀಸ್!
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!