ರಸ್ತೆ ಅಪಘಾತ ಪ್ರಕರಣ: ಮುಖ್ಯಮಂತ್ರಿ ಪುತ್ರನಿಗೆ 5 ವರ್ಷ ಜೈಲು

By Suvarna Web DeskFirst Published May 29, 2017, 6:16 PM IST
Highlights

ಇದಕ್ಕೆ ಸಂಬಂಧಿಸಿದಂತೆ ಈ ವ್ಯಕ್ತಿಯ ತಾಯಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ನವದೆಹಲಿ(ಮೇ.29): ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಣಿಪುರ ರಾಜ್ಯ ಮುಖ್ಯಮಂತ್ರಿ ಬಿರೇನ್ ಸಿಂಗ್ ಪುತ್ರ ಅಜಯ್ ಮೀತೈ ಅವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ.

2011, ಮಾರ್ಚ್ 20 ರಂದು ಸಿಎಂ ಪುತ್ರ ಅಜಯ್ ಎಸ್'ಯುವಿ ಕಾರಿನಲ್ಲಿ ಗುದ್ದಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಇದಕ್ಕೆ ಸಂಬಂಧಿಸಿದಂತೆ ಈ ವ್ಯಕ್ತಿಯ ತಾಯಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

click me!