ಆರ್ ಬಿಐ ಗವರ್ನರ್ ನೆರವಿಗೆ ಧಾವಿಸಿದ ಮನಮೋಹನ್ ಸಿಂಗ್

Published : Jan 18, 2017, 02:29 PM ISTUpdated : Apr 11, 2018, 12:53 PM IST
ಆರ್ ಬಿಐ ಗವರ್ನರ್ ನೆರವಿಗೆ ಧಾವಿಸಿದ ಮನಮೋಹನ್ ಸಿಂಗ್

ಸಾರಾಂಶ

ಬ್ಯಾಂಕಿಂಗ್ ವ್ಯವಸ್ಥೆಯನ್ನು ಯಥಾಸ್ಥಿತಿಗೆ ತರಲು ಸಮಯ ನಿಗದಿಪಡಿಸದಿದ್ದರಿಂದ ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಸಂಸದರಿಂದ ಟೀಕಾಸ್ತ್ರಗಳಿಗೆ ಗುರಿಯಾಗಬೇಕಾಯಿತು.

ನವದೆಹಲಿ (ಜ.18): ಬ್ಯಾಂಕಿಂಗ್ ವ್ಯವಸ್ಥೆಯನ್ನು ಯಥಾಸ್ಥಿತಿಗೆ ತರಲು ಸಮಯ ನಿಗದಿಪಡಿಸದಿದ್ದರಿಂದ ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಸಂಸದರಿಂದ ಟೀಕಾಸ್ತ್ರಗಳಿಗೆ ಗುರಿಯಾಗಬೇಕಾಯಿತು.

ನೋಟು ಅಮಾನ್ಯದ ನಂತರ 9.2 ಲಕ್ಷ ಕೋಟಿ ಮರಳಿದೆ ಎಂದು ಊರ್ಜಿತ್ ಪಟೇಲ್ ಹೇಳಿದ್ದಾರೆ.  ಸಂಸದೀಯ ಸಮಿತಿ ಸಭೆಯಲ್ಲಿ ಊರ್ಜಿತ್ ಪಟೇಲ್ ಸಂಸದರಿಂದ ಕಠಿಣ ಪ್ರಶ್ನೆಗಳನ್ನು ಎದುರಿಸಬೇಕಾಯಿತು. ಈ ಸಂದರ್ಭದಲ್ಲಿ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಮಧ್ಯ ಪ್ರವೇಶಿಸಿ ಆರ್ ಬಿಐ ಗೆ ಗೌರವಿಸಬೇಕು ಎಂದು ಹೇಳಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಊರ್ಜಿತ್ ಪಟೇಲ್ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದೆ. ಜೊತೆಗೆ ವಿತ್ ಡ್ರಾ ಮಿತಿಯನ್ನು ಯಥಾಸ್ಥಿತಿಗೆ ತರಬೇಕೆಂದು ಸರ್ಕಾರಕ್ಕೆ ಕೇಳಿಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌
ನಬಾರ್ಡ್‌ ಅನುದಾನ ಕಡಿತದಿಂದ ಕೃಷಿ ಸಾಲ ನೀಡಲು ಸಮಸ್ಯೆ: ಸಿಎಂ ಸಿದ್ದರಾಮಯ್ಯ