ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿ!

Published : Apr 24, 2019, 10:41 AM IST
ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿ!

ಸಾರಾಂಶ

ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ಸರ್ಕಾರ ಉರುಳಲಿದೆ ಎಂದು ಬಿಜೆಪಿ ಮುಖಂಡರು ಭವಿಷ್ಯ ನುಡಿಯುತ್ತಿದ್ದು ಮತ್ತೊಂದು ಸ್ಫೋಟಕ ವಿಚಾರವನ್ನು ಬಿಜೆಪಿ ನಾಯಕರು ಬಿಚ್ಚಿಟ್ಟಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅತೃಪ್ತ ಮುಖಂಡ ರಮೇಶರ್ ಜಾರಕಿಹೊಳಿ ಬಿಜೆಪಿ ಸೇರ್ಪಡೆ ವಿಚಾರ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. 

ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಉರುಳಲಿದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಇದಕ್ಕೆ ಮೈತ್ರಿ ಮುಖಂಡರೂ ಕೂಡ ತಿರುಗೇಟು ನೀಡುತ್ತಿದ್ದಾರೆ. 

ಇದೇ ವೇಳೆ ಕೈ ಅತೃಪ್ತ ನಾಯಕ  ರಮೇಶ್ ಅವರ ಜತೆಗೆ ಹಲವು ಶಾಸಕರು ಸಂಪರ್ಕದಲ್ಲಿದ್ದಾರೆ. ಅವರರಾಜೀನಾಮೆ ಬಳಿಕ ನಾವು ಯೋಚಿಸುತ್ತೇವೆ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
ಮೋದಿ ರೀತಿ ರೈತರಿಗೆ ಟ್ರಂಪ್‌ ಹಣ ವರ್ಗಾವಣೆ