
ರಾಯ್ಪುರ(ಡಿ.11): ರಜಪೂತ ಸಮುದಾಯದ ಕರಣಿ ಸೇನೆ ಮತ್ತು ಹಿಂದೂಪರ ಸಂಘಟನೆಗಳು ಸಂಜಯ್ ಲೀಲಾ ಬನ್ಸಾಲಿ ಅವರ ನಿರ್ದೇಶನದ ವಿವಾದಾತ್ಮಕ `ಪದ್ಮಾವತಿ' ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ್ದರೆ, ವಾಕ್ ಸ್ವಾತಂತ್ರ್ಯ ಎತ್ತಿ ಹಿಡಿಯುವ ಸಲುವಾಗಿ ಈ ಚಿತ್ರವನ್ನು ಬಿಡುಗಡೆ ಮಾಡಲೇಬೇಕು ಎಂದು ಛತ್ತೀಸ್’ಗಢದಲ್ಲಿ ಮಾವೋವಾದಿಗಳು ಭಾನುವಾರ ಆಗ್ರಹಿಸಿದ್ದಾರೆ.
ದಾಂತೇವಾಡ ಜಿಲ್ಲೆಯಲ್ಲಿನ ಕಾಡುಗಳಲ್ಲಿ ದೀಪಿಕಾ ಪಡುಕೋಣೆ ಅವರನ್ನು ಬೆಂಬಲಿಸುವ ಪೋಸ್ಟರ್ ಮತ್ತು ಪಾಂಪ್ಲೆಟ್’ಗಳನ್ನು ನಕ್ಸಲರು ಅಂಟಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.