ಪ್ರತಿಭಟನೆ ನಡೆಯುತ್ತಿದ್ದ ಸ್ಥಳದಲ್ಲೇ ಮದುವೆ ನಡೆಯಿತು

Published : Feb 24, 2017, 05:39 PM ISTUpdated : Apr 11, 2018, 12:55 PM IST
ಪ್ರತಿಭಟನೆ ನಡೆಯುತ್ತಿದ್ದ ಸ್ಥಳದಲ್ಲೇ ಮದುವೆ ನಡೆಯಿತು

ಸಾರಾಂಶ

ಅನಿರ್ದಿಷ್ಟಾವಧಿ ಉಪವಾಸ ಪ್ರತಿಭಟನೆಯಲ್ಲೇ ದೇವರಾಜ್ ಗುಜ್ಜರ್ ಎಂಬಾತ ಮದುವೆಯಾಗಿದ್ದಾನೆ.

ವಿಶಿಷ್ಟ ರೀತಿಯಲ್ಲಿ ವಿವಾಹವಾಗಬೇಕೆಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಇಲ್ಲೊಬ್ಬ ತನ್ನ ವಿವಾಹವನ್ನು ಪ್ರತಿಭಟನಾ ಸ್ಥಳದಲ್ಲೇ ಮಾಡಿಕೊಳ್ಳುವ ಮೂಲಕ ಸುದ್ದಿಯಾಗಿದ್ದಾನೆ. ವಿಶೇಷ ಹಿಂದುಳಿದ ವರ್ಗಗಳ ಮೀಸಲಾತಿ ನೀಡಬೇಕೆಂದು ಗುಜ್ಜರ್ ಸಮುದಾಯದ ಕೆಲವರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಪ್ರತಿಭಟನೆಯಲ್ಲೇ ದೇವರಾಜ್ ಗುಜ್ಜರ್ ಎಂಬಾತ ಮದುವೆಯಾಗಿದ್ದಾನೆ. ಎಂಟು ತಿಂಗಳ ಹಿಂದೆಯೇ ಮದುವೆ ನಿಶ್ಚಿತಾರ್ಥವಾಗಿತ್ತಂತೆ. ಇದೀಗ ಮೀಸಲಾತಿಗಾಗಿ ಪ್ರತಿಭಟನೆ ನಿರತರಾಗಿರುವ ದೇವರಾಜ್, ಮದುವೆ ಮತ್ತು ಉದ್ಯೋಗ ಜೀವನದಲ್ಲಿ ಮುಖ್ಯವಾದುದು ಎಂದು ಭಾವಿಸಿ ಪ್ರತಿಭಟನೆಯಲ್ಲಿದ್ದುಕೊಂಡೇ ಮದುವೆಯಾಗಿದ್ದಾನೆ. ಪತಿಯ ಹೋರಾಟಕ್ಕೆ ತನ್ನದೂ ಬೆಂಬಲವಿದೆ ಎಂದು ನವವಿವಾಹಿತೆ ಮಮತಾ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

70ರ ಹರೆಯದಲ್ಲಿ ಸಿಕ್ಕಿಂ ಸುಂದರಿಗೆ ಮನಸೋತ ಆನಂದ್ ಮಹೀಂದ್ರ,ಅವಳಂದಕ್ಕೆ ಕಳೆದುಹೋಗ್ತೀರಿ
ಬೆಂಗಳೂರು ಕೇಂದ್ರದಲ್ಲಿ ಏರ್‌ಟ್ಯಾಕ್ಸಿ ಪರೀಕ್ಷೆ ಆರಂಭಿಸಿದ ಸರ್ಲಾ ಏವಿಯೇಷನ್‌, 2028ಕ್ಕೆ ಲಾಂಚ್‌