
ಬೆಂಗಳೂರು, [ಸೆ.28]: ದುನಿಯಾ ವಿಜಯ್ ಗ್ಯಾಂಗ್ನಿಂದ ಹಲ್ಲೆಗೆ ಒಳಗಾಗಿದ್ದ ಜಿಮ್ ಟ್ರೈನರ್ ಮಾರುತಿ ಗೌಡ ಇಂದು [ಗುರುವಾರ] ರಾತ್ರಿ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
6 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಮಾರುತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹಾಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಬಾಡಿ ಬಿಲ್ಡಿಂಗ್ ಸ್ಫರ್ಧೇ ವೇಳೆ ದುನಿಯಾ ವಿಜಯ್ ಹಾಗೂ ಗ್ಯಾಂಗ್ ಪಾನಿಪುರಿ ಕಿ್ಟ್ಟಿ ಅಣ್ಣನ ಮಗ ಮಾರುತಿ ಗೌಡ ನಡುವೆ ಮತಿನ ಚಕಮಕಿ ನಡೆದಿತ್ತು. ಆ ವೇಳೆ ದುನಿಯಾ ವಿಜಯ್ ಹಾಗೂ ಗ್ಯಾಂಗ್ ಮಾರುತಿ ಗೌಡನನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.