
ಶಿಮ್ಲಾ ಸಮೀಪದ ರಾಷ್ಟೀಯ ಹೆದ್ದಾರಿಯಲ್ಲಿ ಇಂದು ನೋಡನೋಡುತ್ತಿದ್ದಂತೆ ಪರ್ವತದ ಗುಡ್ಡ ಕುಸಿದಿದೆ. ಮಣ್ಣನಡಿ ಹತ್ತಾರು ವಾಹನಗಳು ಸಿಲುಕಿ ನುಜ್ಜುನುಜ್ಜಾಗಿವೆ. ಸಾವು ನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ. ಘಟನಾ ಸ್ಥಳದಿಂದ ಕೆಲವರನ್ನು ರಕ್ಷಿಸಲಾಗಿದೆ. ಕಳೆದ ಮೂರು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದು ಗುಡ್ಡ ಕುಸಿಯಲು ಕಾರಣವಾಗಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.