ಪ್ರತ್ಯೇಕ ಲಿಂಗಾಯತ ಧರ್ಮ: ರಾಯರೆಡ್ಡಿ ಹೇಳಿಕೆಗೆ ಮಾತೆ ಮಹಾದೇವಿ ವಿರೋಧ

Published : Sep 18, 2017, 11:17 AM ISTUpdated : Apr 11, 2018, 12:40 PM IST
ಪ್ರತ್ಯೇಕ ಲಿಂಗಾಯತ ಧರ್ಮ: ರಾಯರೆಡ್ಡಿ ಹೇಳಿಕೆಗೆ ಮಾತೆ ಮಹಾದೇವಿ ವಿರೋಧ

ಸಾರಾಂಶ

ಶೈವ ಪದ ತೆಗೆದು ವೀರ- ಲಿಂಗಾಯತ ಎಂದು ಮಾಡಿ ಸ್ವತಂತ್ರ ಧರ್ಮದ ಮಾನ್ಯತೆಗೆ ಯತ್ನಿಸಬೇಕು ಎಂಬ ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಯನ್ನು ಕೂಡಲಸಂಗಮ ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಜಗದ್ಗುರು ಮಾತೆ ಮಹಾದೇವಿ ವಿರೋಧಿಸಿದ್ದಾರೆ.

ಹುನಗುಂದ: ವೀರಶೈವ- ಲಿಂಗಾಯತ ಪ್ರಯೋಗದಲ್ಲಿ ಅನೇಕರು ಶೈವ ಪದವನ್ನು ಇಷ್ಟಪಡುವುದಿಲ್ಲ  ಆದ್ದರಿಂದ ಶೈವ ಪದ ತೆಗೆದು ವೀರ- ಲಿಂಗಾಯತ ಎಂದು ಮಾಡಿ ಸ್ವತಂತ್ರ ಧರ್ಮದ ಮಾನ್ಯತೆಗೆ ಯತ್ನಿಸಬೇಕು ಎಂಬ ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಯನ್ನು ಕೂಡಲಸಂಗಮ ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಜಗದ್ಗುರು ಮಾತೆ ಮಹಾದೇವಿ ವಿರೋಧಿಸಿದ್ದಾರೆ.

ಈ ಧರ್ಮ ಸ್ಥಾಪನೆಯಾಗಿ 900 ವರ್ಷಗಳಾಗಿವೆ. ಇದು ವೀರಶೈವ ಲಿಂಗಾಯತವೂ ಅಲ್ಲ, ವೀರ ಲಿಂಗಾಯತವೂ ಅಲ್ಲ, ಕೇವಲ ಲಿಂಗಾಯತ ಮಾತ್ರ. ಆದ್ದರಿಂದ ಹೊಸ ಶಬ್ದಗಳ ಪ್ರಯೋಗ ಸಮಂಜಸವಲ್ಲ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌