ಅಲ್ಪಸಂಖ್ಯಾತ ಮಾನ್ಯತೆ ತಡೆವಾದರೆ ಮೋದಿಗೆ ಒತ್ತಡ : ಮಾತೆ ಮಹಾದೇವಿ

Published : Mar 26, 2018, 09:23 AM ISTUpdated : Apr 11, 2018, 12:36 PM IST
ಅಲ್ಪಸಂಖ್ಯಾತ ಮಾನ್ಯತೆ ತಡೆವಾದರೆ ಮೋದಿಗೆ ಒತ್ತಡ : ಮಾತೆ ಮಹಾದೇವಿ

ಸಾರಾಂಶ

‘ಲಿಂಗಾಯತ’ಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಮಾನ್ಯತೆ ನೀಡುವ ಸಂಬಂಧ ಕೇಂದ್ರ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯುವುದು ವಿಳಂಬವಾದರೆ ದೆಹಲಿಗೆ ನಿಯೋಗ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹಾಕಲಾಗುವುದು ಎಂದು ಬಸವಧರ್ಮ ಪೀಠಾಧ್ಯಕ್ಷರಾದ ಮಾತೆ ಮಹಾದೇವಿ ಹೇಳಿದ್ದಾರೆ.

ಬೆಂಗಳೂರು: ‘ಲಿಂಗಾಯತ’ಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಮಾನ್ಯತೆ ನೀಡುವ ಸಂಬಂಧ ಕೇಂದ್ರ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯುವುದು ವಿಳಂಬವಾದರೆ ದೆಹಲಿಗೆ ನಿಯೋಗ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹಾಕಲಾಗುವುದು ಎಂದು ಬಸವಧರ್ಮ ಪೀಠಾಧ್ಯಕ್ಷರಾದ ಮಾತೆ ಮಹಾದೇವಿ ಹೇಳಿದ್ದಾರೆ.

ರಾಷ್ಟ್ರೀಯ ಬಸವ ದಳ ವತಿಯಿಂದ ಭಾನುವಾರ ನಗರದ ಪುರಭವನದಲ್ಲಿ ಆಯೋಜಿಸಲಾಗಿದ್ದ 73ನೇ ವರ್ಧಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಲಿಂಗಾಯತಕ್ಕೆ ಪ್ರತ್ಯೇಕ ಧಾರ್ಮಿಕ ಅಲ್ಪಸಂಖ್ಯಾತ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರ ಈ ಸಂಬಂಧ ಅಧಿಸೂಚನೆಯನ್ನೂ ಹೊರಡಿಸಿದೆ.

ಅಲ್ಲಿಗೆ ರಾಜ್ಯ ಸರ್ಕಾರದ ಕೆಲಸ ಆದಂತಾಗಿದೆ. ಇನ್ನುಳಿದಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್‌ನ ಕಟ್ಟಾಳು ಶಾಮನೂರು ಶಿವಶಂಕರಪ್ಪ: ದಾವಣಗೆರೆಯ ಅಜೇಯ ರಾಜಕೀಯ ದಂತಕಥೆ
ರುಪಾಯಿ ಮೌಲ್ಯ ಕುಸಿತದ ಎಫೆಕ್ಟ್‌: ಹೊಸ ವರ್ಷಕ್ಕೆ ದೇಶವಾಸಿಗಳಿಗೆ ಸಿಗಲಿದೆ ಶಾಕ್!