ನಲಪಾಡ್’ಗೆ ಜಾಮೀನು ಮಂಜೂರು ಮಾಡದಂತೆ ಸಿಸಿಬಿ ಅಧಿಕಾರಿಗಳಿಂದ ಕೆವಿಯಟ್ ಸಲ್ಲಿಕೆ

Published : Mar 21, 2018, 12:54 PM ISTUpdated : Apr 11, 2018, 12:39 PM IST
ನಲಪಾಡ್’ಗೆ ಜಾಮೀನು ಮಂಜೂರು ಮಾಡದಂತೆ ಸಿಸಿಬಿ ಅಧಿಕಾರಿಗಳಿಂದ ಕೆವಿಯಟ್ ಸಲ್ಲಿಕೆ

ಸಾರಾಂಶ

ವಿದ್ವತ್ ಮೇಲೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್’ನಲ್ಲಿಯೂ ಜಾಮೀನು ಮಂಜೂರು ಮಾಡದಂತೆ ರಾಜ್ಯ ಸರ್ಕಾರ ಕೆವಿಯಟ್ ಸಲ್ಲಿಸಿದೆ.

ಬೆಂಗಳೂರು :  ವಿದ್ವತ್ ಮೇಲೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್’ನಲ್ಲಿಯೂ ಜಾಮೀನು ಮಂಜೂರು ಮಾಡದಂತೆ ರಾಜ್ಯ ಸರ್ಕಾರ ಕೆವಿಯಟ್ ಸಲ್ಲಿಸಿದೆ.

ಸುಪ್ರೀಂಕೋರ್ಟ್’ನಲ್ಲಿ ಮಧ್ಯಂತರ ಆದೇಶ ನೀಡುವ ಮೊದಲು ಅಭಿಪ್ರಾಯ ಹೇಳುವಂತೆ ಮನವಿ ಮಾಡಿದ್ದು ಸಿಸಿಬಿ ಅಧಿಕಾರಿಗಳು ಕೆವಿಯಟ್ ಸಲ್ಲಿಸಿದ್ದಾರೆ.

ನಲಪಾಡ್ ಹಾಗೂ ಗ್ಯಾಂಗ್ ಸುಪ್ರೀಂಕೋರ್ಟ್’ಗೆ ಜಾಮೀನು ಅರ್ಜಿ ಸಲ್ಲಿಸಲು ತಯಾರಿ ನಡೆಸಿದ್ದು, ಇದರ ಮುನ್ಸೂಚನೆ ಹಿನ್ನೆಲೆಯಲ್ಲಿ  ಕೆವಿಯಟ್ ಸಲ್ಲಿಸಲಾಗಿದೆ.

ಜಾಮೀನು ಅರ್ಜಿ ಮಂಜೂರು ಮಾಡುವ ಮೊದಲು ನಮ್ಮ ವಾದವನ್ನು ಆಲಿಸಿ ಎಂದು ಸಿಸಿಬಿ ಅಧಿಕಾರಿಗಳು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಿಡ್ಲಘಟ್ಟದ 'ಹನಿ' ಹಿಂದೆ ಹೋದ ಚಿಕ್ಕಬಳ್ಳಾಪುರದ ಬಾಲಾಜಿ, ಟ್ರ್ಯಾಪ್‌ ಆಗಿದ್ದಕ್ಕೆ ಜೀವನವನ್ನೇ ಮುಗಿಸಿದ!
Amur Falcon birds: ಭಾರತದಿಂದ ಜಿಂಬಾಬ್ವೆಗೆ ಕೇವಲ 6 ದಿನಗಳಲ್ಲಿ 6,100 ಕಿ.ಮೀ ಹಾರಿದ ಪುಟ್ಟ ಹಕ್ಕಿಗಳು!