
ಬೆಂಗಳೂರು(ಜೂ.20) : ಕಾಂಗ್ರೆಸ್ನಿಂದ ಅಮಾನತುಗೊಂಡ ಮಾಜಿ ಸಚಿವ ರೋಷನ್ ಬೇಗ್ ಜತೆ ಗುರುತಿಸಿಕೊಂಡ ಬಿಬಿಎಂ ಪಿಯ ಇಬ್ಬರು ಸದಸ್ಯರ ಬಗ್ಗೆ ವರದಿ ನೀಡುವಂತೆ ಪಾಲಿಕೆ ಯ ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್ಗೆ ಕೆಪಿ ಸಿಸಿ ಸೂಚಿಸಿದೆ.
ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಂಡ ಮಾಜಿ ಸಚಿವ ಹಾಗೂ ಶಿವಾಜಿನಗರದ ಶಾಸಕ ರೋಷನ್ ಬೇಗ್ ಅವರು ಬುಧವಾರ ನಡೆಸಿದ ಪತ್ರಿಕಾಗೋಷ್ಠಿಯ ಲ್ಲಿ ಜಯಮಹಲ್ ವಾರ್ಡ್ನ ಸದಸ್ಯ ಎಂ.ಕೆ. ಗುಣಶೇಖರ್ ಹಾಗೂ ಭಾರತಿನಗರ ವಾರ್ಡ್ ನ ಶಕೀಲ್ ಅಹಮದ್ ಅವರು ಪಾಲ್ಗೊಂಡಿದ್ದರು.
ಪಕ್ಷ ಅಮಾನತು ಮಾಡಿರುವ ರೋಷನ್ ಬೇಗ್ ಜೊತೆಗೆ ಪಾಲಿಕೆ ಸದಸ್ಯರು ಕಾಣಿಸಿಕೊಳ್ಳುವುದಕ್ಕೆ ಕಾರಣ ಏನು ಎಂಬುರ ಬಗ್ಗೆ ಮಾಹಿತಿ ನೀಡುವಂತೆ ಕೆಪಿಸಿಸಿ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.