ಜಲಿಯನ್ ವಾಲಾಬಾಗ್ ಹತ್ಯಕಾಂಡದ ರೂವಾರಿಯನ್ನು ಈಡಿಯೆಟ್ ಎಂದು ಜರಿದ ಸೆಹ್ವಾಗ್

Published : Apr 13, 2017, 06:59 AM ISTUpdated : Apr 11, 2018, 12:51 PM IST
ಜಲಿಯನ್ ವಾಲಾಬಾಗ್ ಹತ್ಯಕಾಂಡದ ರೂವಾರಿಯನ್ನು ಈಡಿಯೆಟ್ ಎಂದು ಜರಿದ ಸೆಹ್ವಾಗ್

ಸಾರಾಂಶ

ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಸ್ವಾತಂತ್ರ ಹೋರಾಟಗಾರರಿಗೆ ಗೌರವ ಸಲ್ಲಿಸಿದ ಸೆಹ್ವಾಗ್, ಈ ನೀಚ ಕೃತ್ಯದ ರೂವಾರಿ ಡಯರ್'ನನ್ನು ಈಡಿಯಟ್ ಎಂದು ಬಣ್ಣಿಸಿ ಟ್ವಿಟ್ ಮಾಡಿದ್ದಾ

ಇಂದಿಗೆ ಸರಿಯಾಗಿ 98 ವರ್ಷಗಳ ಹಿಂದೆ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಾರತದ ಇತಿಹಾಸದಲ್ಲಿ ಎಂದೂ ಮರೆಯಲಾರದ ದುರಂತ ದಿನ.

1919 ಏಪ್ರಿಲ್ 13ರ ಬೈಸಾಕಿ ಹಬ್ಬದಂದು ಅಮೃತ್'ಸರದ ಜಲಿಯನ್ ವಾಲಾಬಾಗ್ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರು ಶಾಂತಿಯುತವಾಗಿ ಸಭೆ ನಡೆಸುತ್ತಿರುತ್ತಾರೆ. ಈ ವೇಳೆ ಬ್ರಿಟೀಷ್ ಹೇಡಿ ಬ್ರಿಗೇಡರ್ ಜನರಲ್ ಡೈಯರ್ ತನ್ನ 50 ಮಂದಿ ಸೈನಿಕರಿಂದ ಅಲ್ಲಿ ನೆರೆದಿದ್ದ ಅಮಾಯಕರ ಮೇಲೆ  ಏಕಾಏಕಿ ಸುಮಾರು 15 ನಿಮಿಷಗಳ ಕಾಲ 1,650 ಸುತ್ತು ಗುಂಡಿನ ದಾಳಿ ನಡೆಸುತ್ತಾರೆ. ಈ ಘಟನೆಯಲ್ಲಿ ಬ್ರಿಟೀಷ್ ಅಂಕಿಅಂಶಗಳ ಪ್ರಕಾರ ಒಂದು ಸಾವಿರ ಮಂದಿ ಮೃತಪಟ್ಟರೆ, 1,100 ಮಂದಿ ತೀವ್ರವಾಗಿ ಗಾಯಗೊಂಡಿದ್ದರು ಎಂದು ದಾಖಲಾಗಿದೆ. ಈ ಹೇಯ ಘಟನೆಯ ಕುರಿತು ಬ್ರಿಟಿಷ್ ರಾಜಮನೆತನವಾಗಲಿ, ಇಲ್ಲವೇ ಅಲ್ಲಿನ ಸರ್ಕಾರವಾಗಲಿ ಇಲ್ಲಿಯವರೆಗೂ ಕ್ಷಮೆ ಕೋರಿಲ್ಲ...

ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಸ್ವಾತಂತ್ರ ಹೋರಾಟಗಾರರಿಗೆ ಗೌರವ ಸಲ್ಲಿಸಿದ ಸೆಹ್ವಾಗ್, ಈ ನೀಚ ಕೃತ್ಯದ ರೂವಾರಿ ಡಯರ್'ನನ್ನು ಈಡಿಯಟ್ ಎಂದು ಬಣ್ಣಿಸಿ ಟ್ವಿಟ್ ಮಾಡಿದ್ದು ಹೀಗೆ..

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!