ಸಂಗ್ರಹವಾಗಿರುವ ಕಪ್ಪುಹಣವನ್ನು ಬಡವರ ಖಾತೆಗೆ ಜಮೆ ಮಾಡಿ: ಮಾಯಾವತಿ ಆಗ್ರಹ

Published : Dec 15, 2016, 08:31 AM ISTUpdated : Apr 11, 2018, 12:34 PM IST
ಸಂಗ್ರಹವಾಗಿರುವ ಕಪ್ಪುಹಣವನ್ನು ಬಡವರ ಖಾತೆಗೆ ಜಮೆ ಮಾಡಿ: ಮಾಯಾವತಿ ಆಗ್ರಹ

ಸಾರಾಂಶ

ಸರ್ಕಾರದ ನೋಟು ನಿಷೇಧ ಕ್ರಮದಿಂದ ಬಡವರು, ಕಾರ್ಮಿಕರು ಹಾಗೂ ರೈತರು ಅತೀ ಹೆಚ್ಚು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಅವಧಿಯಲ್ಲಿ ಸಂಗ್ರಹವಗಿರುವ ಹಣವನ್ನು ಸರ್ಕಾರ ಬಡವರ ಖಾತೆಗೆ ಜಮೆ ಮಾಡಬೇಕು ಹಾಗೂ ರೈತರ ಸಾಲಗಳನ್ನು ಮನ್ನಾಮಾಡಬೇಕು ಎಂದು ಮಾಯಾವತಿ ಆಗ್ರಹಿಸಿದ್ದಾರೆ.

ನವದೆಹಲಿ (ಡಿ.15): ಕೇಂದ್ರ ಸರ್ಕಾರದ ನೋಟು ಅಮಾನ್ಯ ಕ್ರಮದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ,  ಕಳೆದ 37 ದಿನಗಳಲ್ಲಿ ಸಂಗ್ರಹವಾಗಿರುವ ಕಪ್ಪುಹಣವನ್ನು ಬಡವರ ಖಾತೆಗೆ ಜಮೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಸರ್ಕಾರದ ನೋಟು ನಿಷೇಧ ಕ್ರಮದಿಂದ ಬಡವರು, ಕಾರ್ಮಿಕರು ಹಾಗೂ ರೈತರು ಅತೀ ಹೆಚ್ಚು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಅವಧಿಯಲ್ಲಿ ಸಂಗ್ರಹವಗಿರುವ ಹಣವನ್ನು ಸರ್ಕಾರ ಬಡವರ ಖಾತೆಗೆ ಜಮೆ ಮಾಡಬೇಕು ಹಾಗೂ ರೈತರ ಸಾಲಗಳನ್ನು ಮನ್ನಾಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಮೋದಿ ಸರ್ಕಾರವು ನೋಟು ಅಮಾನ್ಯ ಕ್ರಮವನ್ನು ಕೈಗೊಂಡಿದೆ, ಆದರೆ  ಈ ಕ್ರಮ ಬಿಜೆಪಿಗೆ ತಿರುಗುಬಾಣವಾಗಿ ಪರಿಣಮಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೌಡಿಯೊಂದಿಗೆ ಬರ್ತಡೇ ಪಾರ್ಟಿ ಮಾಡಿಕೊಂಡ ಪಿಎಸ್‌ಐ ನಾಗರಾಜ್; ಸಸ್ಪೆಂಡ್ ನೋಟೀಸ್ ಕಳಿಸಿದ ಕಮೀಷನರ್!
ಮಂಡ್ಯ: 'ರಾಮ-ಲಕ್ಷಣ' ನಾಣ್ಯದ ಹೆಸರಲ್ಲಿ ವಂಚನೆಗೆ ಯತ್ನ; ಇಬ್ಬರು ವಂಚಕರಿಗೆ ಬಿತ್ತು ಗೂಸಾ!