ಅಧಿಕಾರಿಗಳ ವಿರುದ್ಧ ಮೇಯರ್ ಪದ್ಮಾವತಿ ಗರಂ

Published : Jan 21, 2017, 03:30 PM ISTUpdated : Apr 11, 2018, 12:48 PM IST
ಅಧಿಕಾರಿಗಳ ವಿರುದ್ಧ ಮೇಯರ್ ಪದ್ಮಾವತಿ ಗರಂ

ಸಾರಾಂಶ

ಪಾಲಿಕೆ ಕಾರ್ಯಪಾಲಕ ಅಭಿಯಂತರ ತನ್ವೀರ್'ಗೆ ಬೆವರಿಳಿಸಿದರು. ಈ ಪ್ರಶ್ನೆಗೆ ಮೇಯರ್'ಗೆ  ಇವತ್ತಿಗೂ ಉತ್ತರ ಸಿಕ್ಕಿಲ್ಲ? ಜತೆಗೆ ಮಾರುಕಟ್ಟೆ ಹೊರಾಂಗಣದಲ್ಲಿ ಸ್ವಚ್ಛತೆ ಇಲ್ಲ ಎಂದು ಮೇಯರ್ ಸಿಡಿಮಿಡಿಗೊಂಡಿದ್ದಾರೆ.

ಬೆಂಗಳೂರು (ಜ.21): ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯಲ್ಲಿ ತಲೆ ಎತ್ತಿರುವ ಅಕ್ರಮ ಕಟ್ಟಡ  ಮಳಿಗೆಗಳು ಯಾರದು ಗೊತ್ತಿಲ್ಲ ? ಕಟ್ಟಿದವರು ಯಾರು ಗೊತ್ತಿಲ್ಲ ? ಸೊಪ್ಪಿನ ಮಾರುಕಟ್ಟೆಯಲ್ಲಿ ಕನ್ನಡ ಬಾವುಟಗಳ ಸುತ್ತ ಫೆನ್ಸಿಂಗ್ ಹಾಕಿರೊದು ಯಾರು ಗೊತ್ತಿಲ್ಲ ? ಹೀಗೆ ಇಡೀ ಮಾರುಕಟ್ಟೆ ಒತ್ತುವರಿ ಆಗ್ತಾ ಇದೆ?  ಹೀಗಾಗಿ ಇಂದು ಅಧಿಕಾರಿಗಳ ವಿರುದ್ಧ ಮೇಯರ್ ಪದ್ಮಾವತಿ ಗರಂ ಆಗಿದ್ದಾರೆ.

ಪಾಲಿಕೆ ಕಾರ್ಯಪಾಲಕ ಅಭಿಯಂತರ ತನ್ವೀರ್'ಗೆ ಬೆವರಿಳಿಸಿದರು. ಈ ಪ್ರಶ್ನೆಗೆ ಮೇಯರ್'ಗೆ  ಇವತ್ತಿಗೂ ಉತ್ತರ ಸಿಕ್ಕಿಲ್ಲ? ಜತೆಗೆ ಮಾರುಕಟ್ಟೆ ಹೊರಾಂಗಣದಲ್ಲಿ ಸ್ವಚ್ಛತೆ ಇಲ್ಲ ಎಂದು ಮೇಯರ್ ಸಿಡಿಮಿಡಿಗೊಂಡಿದ್ದಾರೆ.

ಮಾರುಕಟ್ಟೆಯಲ್ಲಿ ತಲೆಯೆತ್ತಿರುವ ಅಕ್ರಮ ಕಟ್ಟಡಗಳ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜ್ಯೂಸ್‌ಗೆ ಡ್ರಗ್‌ ಮಿಕ್ಸ್‌ ಮಾಡಿ ಹಲವು ಅಪ್ರಾಪ್ತರ ಮೇಲೆ ಮಧ್ಯವಯಸ್ಕನಿಂದ ರೇ*ಪ್: ವೀಡಿಯೋ ಮಾಡಿ ಬ್ಲಾಕ್‌ಮೇಲ್
ಕೋಳಿಗೆ ಚೀಪ್ ಆಗಿ ಮೊಟ್ಟೆ ಇಡು ಅನ್ನೋಕಾಗುತ್ತಾ?' BJP MLA ಪ್ರಶ್ನೆಗೆ ಶಿಕ್ಷಣ ಸಚಿವರ ಉತ್ತರ