ನಾನು ತಪ್ಪು ಮಾಡಿದ್ರೆ ಅಲ್ಲೇ ತಲೆ ಬೋಳಿಸಿಕೊಳ್ಳುತ್ತೇನೆ: ಎಂ.ಬಿ. ಪಾಟೀಲ್ ಸವಾಲ್

Published : Sep 12, 2017, 12:44 PM ISTUpdated : Apr 11, 2018, 12:45 PM IST
ನಾನು ತಪ್ಪು ಮಾಡಿದ್ರೆ ಅಲ್ಲೇ ತಲೆ ಬೋಳಿಸಿಕೊಳ್ಳುತ್ತೇನೆ: ಎಂ.ಬಿ. ಪಾಟೀಲ್ ಸವಾಲ್

ಸಾರಾಂಶ

ಲಿಂಗಾಯಿತ ಧರ್ಮದ ಬಗ್ಗೆ, ಶ್ರೀಗಳ ಹೇಳಿಕೆಯನ್ನು ನಾನು ತಿರುಚಿಲ್ಲ. ನಾನು ತಪ್ಪು ಮಾಡಿದ್ರೆ ಶ್ರೀಗಳ ಕ್ಷೇತ್ರದಲ್ಲೇ ತಲೆ ಬೋಳಿಸಿಕೊಂಡು ಕ್ಷಮಾಪಣೆ ಕೇಳುತ್ತೇನೆ ಎಂದು ಪಾಟೀಲ್ ಸವಾಲು ಹಾಕಿದ್ದಾರೆ.  

ಬೆಂಗಳೂರು(ಸೆ.12): ಲಿಂಗಾಯಿತ ಹಾಗೂ ವೀರಶೈವ ಧರ್ಮಯುದ್ಧ ತಾರಕಕ್ಕೇರಿದ್ದು, ಇದೀಗ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೊಸ ಸವಾಲು ಹಾಕಿದ್ದಾರೆ.

ಒಂದು ವೇಳೆ ಶ್ರೀಗಳು ಲಿಂಗಾಯಿತ ಧರ್ಮದ ಪ್ರತ್ಯೇಕತೆಯ ಬಗ್ಗೆ ಮಾತನಾಡಿಲ್ಲ ಎಂದಾದರೆ ನಾನು ತುಮಕೂರಿಗೆ ಕುಟುಂಬ ಸಮೇತವಾಗಿ ಹೋಗಿ ಅಲ್ಲೇ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಲಿಂಗಾಯಿತ ಧರ್ಮದ ಬಗ್ಗೆ, ಶ್ರೀಗಳ ಹೇಳಿಕೆಯನ್ನು ನಾನು ತಿರುಚಿಲ್ಲ. ನಾನು ತಪ್ಪು ಮಾಡಿದ್ರೆ ಶ್ರೀಗಳ ಕ್ಷೇತ್ರದಲ್ಲೇ ತಲೆ ಬೋಳಿಸಿಕೊಂಡು ಕ್ಷಮಾಪಣೆ ಕೇಳುತ್ತೇನೆ ಎಂದು ಪಾಟೀಲ್ ಸವಾಲು ಹಾಕಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇರಾನ್ ಪ್ರತಿಭಟನೆಯಲ್ಲಿ 12 ಸಾವಿರ ಮಂದಿ ಸಾವು? ಆಧುನಿಕ ಜಗತ್ತಿನ ಅತಿದೊಡ್ಡ ನರಮೇಧಕ್ಕೆ ಜಗತ್ತಿನ ಖಂಡನೆ
ಖಮೇನಿ ವಿರೋಧಿ ಪ್ರತಿಭಟನೆ: 26 ವರ್ಷದ ಯುವಕನ ಗಲ್ಲಿಗೇರಿಸಲಿರುವ ಇರಾನ್ ಸರ್ಕಾರ