ಸಿಎಂ ಗಾದಿ ಮೇಲೆ ಎಂ.ಬಿ. ಪಾಟೀಲರ ಕಣ್ಣು : ‘ನನಗೂ ಮುಖ್ಯಮಂತ್ರಿ ಆಗುವ ಆಸೆ ಇದೆ’

Published : Jun 25, 2017, 03:13 PM ISTUpdated : Apr 11, 2018, 12:47 PM IST
ಸಿಎಂ ಗಾದಿ ಮೇಲೆ ಎಂ.ಬಿ. ಪಾಟೀಲರ ಕಣ್ಣು : ‘ನನಗೂ ಮುಖ್ಯಮಂತ್ರಿ ಆಗುವ ಆಸೆ ಇದೆ’

ಸಾರಾಂಶ

ನನಗೂ ರಾಜ್ಯ ಮುಖ್ಯಮಂತ್ರಿ ಆಗೋ ಆಸೆ ಇದೆ. ಆದ್ರೆ ಯಾವುದೇ ದುರಾಸೆ ಇಲ್ಲ. ಹೀಗಂತ ಇಂಗಿತ ವ್ಯಕ್ತಪಡಿಸಿದ್ದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್​.

ವಿಜಯಪುರ(ಜೂ.25): ನನಗೂ ರಾಜ್ಯ ಮುಖ್ಯಮಂತ್ರಿ ಆಗೋ ಆಸೆ ಇದೆ. ಆದ್ರೆ ಯಾವುದೇ ದುರಾಸೆ ಇಲ್ಲ. ಹೀಗಂತ ಇಂಗಿತ ವ್ಯಕ್ತಪಡಿಸಿದ್ದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್​.

ವಿಜಯಪುರ ತಾಲೂಕಿನ ಸೋಮದೇವರಹಟ್ಟಿ ತಾಂಡಾದಲ್ಲಿ ನಡೆದ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇವಿ ಆಶೀರ್ವಾದಿಂದ ಜಲ ಸಂಪನ್ಮೂಲ ಸಚಿವನಾಗಿದ್ದೇನೆ. ಮುಂದಿನ ದಿನಗಳಲ್ಲಿ ಸಿಎಂ ಆಗುವ ಆಸೆ ಇದೆ ಅಂತ ಹೇಳಿದರು.

ಈ ಮೂಲಕ ಎಂ.ಬಿ. ಪಾಟೀಲ್​ ಸಿಎಂ ಗಾದಿ ಮೇಲೆ ಕಣ್ಣಿಟ್ಟಿರುವುದು ಪಕ್ಕಾ ಆಗಿದೆ. ಇನ್ನು ಪಾಟೀಲರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ
ಪುರುಷರಿಗೆ ಮಾತ್ರವಲ್ಲ ಮೊಬೈಲ್‌ ಸೇಫ್ಟಿಗೆ ಬಂದಿದೆ ಕಾಂಡೋಮ್‌, ಏನಿದು USB ಕಾಂಡೋಮ್‌?