ಆಕಾಶವಾಣಿ ವಾರ್ತಾವಾಚಕ ಬಲದೇವಾನಂದ ಸಾಗರರೊಂದಿಗೆ ಮಾತು-ಕತೆ

Published : Nov 02, 2018, 04:41 PM ISTUpdated : Nov 02, 2018, 05:01 PM IST
ಆಕಾಶವಾಣಿ ವಾರ್ತಾವಾಚಕ ಬಲದೇವಾನಂದ ಸಾಗರರೊಂದಿಗೆ ಮಾತು-ಕತೆ

ಸಾರಾಂಶ

ಜನರನ್ನು ಒಗ್ಗೂಡಿಸಿದ ಮಾಧ್ಯಮ ಅಂದರೆ ಅದು ಆಕಾಶವಾಣಿ. ರೇಡಿಯೋ ಕೇಳದ ಜನರೇ ಇಲ್ಲ. ದೇಶದ ಅತಿ ಹೆಚ್ಚಿನ ಜನರನ್ನು ತಲುಪುವ ಮಾಧ್ಯಮ ಇಂದಿಗೂ ತನ್ನ ತಾಕತ್ತು ಉಳಿಸಿಕೊಂಡಿದೆ. ಕೇವಲ ಕಿವಿಯಿಂದಲೇ ಇಡೀ ಪ್ರಪಂಚವನ್ನು ಅರಿಯುವ ನಾವು ಆಕಾಶವಾಣಿಯಲ್ಲಿ ತಮ್ಮ ಧ್ವನಿ ಮೂಲಕ ನಮ್ಮನ್ನು ತಲುಪುವ ವ್ಯಕ್ತಿ ಯಾರೆಂಬುದನ್ನು ಅರಿತಿರಲ್ಲ. 

ಬೆಂಗಳೂರು[ನ.02] ಆಕಾಶವಾಣಿಯ ಇಂದಿನ ಕಾರ್ಯಕ್ರಮಗಳ ಪಟ್ಟಿ ಖಂಡಿತ ನಮಗೆ ಯಾರಿಗೂ ನೆನಪಿಲ್ಲ. ಟಿವಿ, ಮೊಬೈಲ್, ಯು ಟ್ಯೂಬ್ ನಲ್ಲಿ ಮುಳುಗಿ ಹೋಗಿದ್ದೇವೆ. ಮುಂಜಾನೆ  6.55ಕ್ಕೆ ಸಂಸ್ಕೃತ ವಾರ್ತೆಯನ್ನು ಒಂದು ತಲೆಮಾರಿನ ಜನ ಮರೆಯಲು ಸಾಧ್ಯವೇ ಇಲ್ಲ.  

ಸಂಸ್ಕೃತ ವಾರ್ತಾ ವಾಚಕ ಬಲದೇವಾನಂದ ಸಾಗರ ಅವರು ಆಕಾಶವಾಣಿಯಲ್ಲಿ ತಮ್ಮನಲವತ್ತು ವರ್ಷಗಳ ಸಾರ್ಥಕ ಸೇವೆ ಮುಗಿಸಿದ್ದಾರೆ. ಅವರನ್ನು ಹತ್ತಿರದಿಂದ ನೋಡುವ ಅವಕಾಶ ನಮಗೆ ಈಗ ಲಭ್ಯವಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಬಲದೇವಾನಂದ ಸಾಗರ ಅವರನ್ನು ಸಂಸ್ಥೆಯೊಂದು ಸಂದರ್ಶನ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಸಾವಿರಾರು ಜನರು ಶೇರ್ ಮಾಡುತ್ತ ತಮ್ಮ ಹಳೆಯ ಅನುಭವ ಹಂಚಿಕೊಳ್ಳುತ್ತಿದ್ದಾರೆ. ಬನ್ನಿ ನೀವು ಇನ್ನೊಮ್ಮೆ ಅವರ ಧ್ವನಿ ಕೇಳಿಕೊಂಡು ಬನ್ನಿ..

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋಲ್ಡ್ ಬಾಂಡ್ ಹೂಡಿಕೆದಾರರಿಗೆ ಶೇ.366ರಷ್ಟು ರಿಟರ್ನ್ಸ್, 2 ಲಕ್ಷ ರೂ.ಗೆ 9.32 ಲಕ್ಷ ರೂ ಬಂಪರ್
ರೇ*ಪ್ ಆರೋಪಿ ಜೊತೆ ಸೇರಿಕೊಂಡು ವ್ಯಕ್ತಿ ವಿರುದ್ಧ ಸುಳ್ಳು ರೇ*ಪ್‌ ಕೇಸ್ ಹಾಕಿದ ಮಹಿಳೆ ಬಂಧನ