ನವದೆಹಲಿ ಬಿಎಸ್ವೈ ನಿವಾಸದಲ್ಲಿ ಬಿಜೆಪಿ ಸಭೆ: ಸಭೆಯಲ್ಲಿ ನಡೀತಾ ಲಿಂಗಾಯತ ಧರ್ಮದ ಚರ್ಚೆ?

Published : Jul 27, 2017, 08:03 AM ISTUpdated : Apr 11, 2018, 12:53 PM IST
ನವದೆಹಲಿ ಬಿಎಸ್ವೈ ನಿವಾಸದಲ್ಲಿ ಬಿಜೆಪಿ ಸಭೆ: ಸಭೆಯಲ್ಲಿ ನಡೀತಾ ಲಿಂಗಾಯತ ಧರ್ಮದ ಚರ್ಚೆ?

ಸಾರಾಂಶ

ನಿನ್ನೆ ರಾತ್ರಿ ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರ ದೆಹಲಿಯ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ ನಡೆಯಿತು.  

ಬೆಂಗಳೂರು(ಜು.17): ನಿನ್ನೆ ರಾತ್ರಿ ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರ ದೆಹಲಿಯ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ ನಡೆಯಿತು.

ಸಭೆ ನಳಿಕ ಮಾತನಾಡಿದ ಸಂಸದ ಅನಂತ್ ಕುಮಾರ್ ಹೆಗಡೆ, ಸಭೆಯಲ್ಲಿ ಕೇವಲ ಅಮಿತ್ ಶಾ ಪ್ರವಾಸ ಹಾಗೂ ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆಯಾಗಿದೆ. ಇನ್ನು ಲಿಂಗಾಯತ ಸ್ವತಂತ್ರ ಧರ್ಮದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಧಾರ್ಮಿಕ ವಿಷಯಕ್ಕೆ ರಾಜಕೀಯ ಮಧ್ಯ ಪ್ರವೇಶ ಮಾಡಲ್ಲ. ಕುರಿತು ಧಾರ್ಮಿಕ ಮುಖಂಡರು ನಿಲುವು ತೆಗೆದುಕೊಳ್ಳಲಿ ಅಂತ ಹೇಳಿದರು.

ಇನ್ನು ಸಭೆಯಲ್ಲಿ ಸಂಸದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ನಳಿನ್ಕುಮಾರ್ಕಟೀಲ್ಸೇರಿ ಹಲವು ಸಂಸದರು ಭಾಗಿಯಾಗಿದ್ರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು