
ಮುಂಬೈ: ಶನಿವಾರ ಮಧ್ಯರಾತ್ರಿ ದುಬೈನಲ್ಲಿ ನಿಧನರಾದ ಬಾಲಿವುಡ್ ಹೆಸರಾಂತ ನಟಿ ಶ್ರೀದೇವಿ ಅವರ ಮೃತದೇಹ ಇಂದು ಮುಂಬೈಗೆ ಆಗಮಿಸುವ ಸಾಧ್ಯತೆ ಇದೆ.
13 ಆಸನವುಳ್ಳ ಖಾಸಗಿ ಜಟ್'ಅನ್ನು ಉದ್ಯಮಿ ಅನಿಲ್ ಅಂಬಾನಿ ದುಬೈಗೆ ಕಳುಹಿಸಿದ್ದು ಇಂದು ಮೃತದೇಹ ಮುಂಬೈಗೆ ತರಲಾಗುತ್ತದೆ. ದುಬೈನಲ್ಲಿ ಮೃತದೇಹದ ಅಂತಿಮ ಪರೀಕ್ಷೆಗಳನ್ನು ನಡೆಸಲಾಗಿದೆ.
ಇಂದು ಮೃತದೇಹ ಆಗಮಿಸಿದ ಬಳಿಕ ಮುಂಬೈನಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬಳಿಕ ಇಂದು ಅಥವಾ ನಾಳೆ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.