ಬಂಧನದ ಬಳಿಕವೂ ಮೀಸೆ ತಿರುವಿದ ಎಂಇಎಸ್ ಪುಂಡ

Published : Nov 04, 2016, 06:31 AM ISTUpdated : Apr 11, 2018, 01:07 PM IST
ಬಂಧನದ ಬಳಿಕವೂ ಮೀಸೆ ತಿರುವಿದ ಎಂಇಎಸ್ ಪುಂಡ

ಸಾರಾಂಶ

ಎಂಇಎಸ್ ಪುಂಡರ ಅಹಂಕಾರ ಕಡಿಮೆ ಆಗಿಲ್ಲ. ಪೊಲೀಸರು ಬಂಧಿಸಿದರೂ ಪೊಲೀಸ್ ವಾಹನದಲ್ಲೇ ಮೀಸೆ ತಿರುವಿದ ಪ್ರಸಂಗ ನಡೆದಿದೆ.

ಬೆಳಗಾವಿ(ನ.04): ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಮೇರೆ ಮೀರಿದೆ. ಕನ್ನಡ ರಾಜ್ಯೋತ್ಸವದಂದು ನಾಡದ್ರೋಹಿ ಚಟುವಟಿಕೆ ನಡೆಸಿದ ಬೆಳಗಾವಿ ಮೇಯರ್‌ ಸರೀತಾ ಪಾಟೀಲ್ ಅಣಕು ಶವಯಾತ್ರೆ ನಡೆಸಿ ಕನ್ನಡಪರ ಹೋರಾಟಗಾರರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇತ್ತ ಬೆಳಗಾವಿ ಪೊಲೀಸರು ಸಹ 37 ಜನರನ್ನ ಬಂಧಿಸುವ ಮೂಲಕ ಎಂಇಎಸ್‌ ಮುಖಂಡರಿಗೆ ಬಿಸಿ ಮುಟ್ಟಿಸಿದರು.

ಇಷ್ಟಾದರೂ ಎಂಇಎಸ್ ಪುಂಡರ ಅಹಂಕಾರ ಕಡಿಮೆ ಆಗಿಲ್ಲ. ಪೊಲೀಸರು ಬಂಧಿಸಿದರೂ ಪೊಲೀಸ್ ವಾಹನದಲ್ಲೇ ಮೀಸೆ ತಿರುವಿದ ಪ್ರಸಂಗ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ