
ಬೆಂಗಳೂರು, [ನ.14]: ನಟಿ ಶ್ರುತಿ ಹರಿಹರನ್ ಮಾಡಿರುವ ನಟ ಅರ್ಜುನ್ ಸರ್ಜಾ ಮೇಲಿನ ಮೀಟೂ ಘಾಟು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಇದಕ್ಕೆ ಪೂರಕವೆಂಬಂತೆ ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಸಿಡಿ ಬಾಂಬ್ ಸಿಡಿಸಿದ್ದಾರ. ಈ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ.
ನಾನು ಸಕ್ಕರೆ, ಮಾಧ್ಯಮದವರು ಇರುವೆ : ಶೃತಿ ಹರಿಹರನ್
ಇಂದು [ಬುಧವಾರ] ಮಹಿಳಾ ಆಯೋಗ ಮುಂದೆ ಹಾಜರಾದ ಬಳಿಕ ಮಾತನಾಡಿದ ಶ್ರುತಿ ಹರಿಹರನ್, ನನ್ನ ಬಳಿ ವಿಡಿಯೋ ಇದೆ. ಸ್ಟ್ರಾಂಗ್ ಎವಿಡೆನ್ಸ್ ಇದೆ. ಸಿಡಿಯನ್ನು ಈಗಾಗಲೇ ಕೋರ್ಟ್ ಗೆ ನೀಡಿದ್ದೇನೆ ಎಂದು ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಸಿಡಿ ಬಾಂಬ್ ಸಿಡಿಸಿದರು.
ಶ್ರುತಿ ಹರಿಹರನ್ ಕೋರ್ಟ್ ಗೆ ನೀಡಿರುವ ಸಿಡಿಯಲ್ಲೇನಿದೆ? ಎನ್ನುವುದು ಮಾತ್ರ ಬಾರೀ ಕುತೂಹಲ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.