
ಬೆಂಗಳೂರು(ಅ.05): ಬೆಂಗಳೂರಿನ ಮೆಟ್ರೋ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸುಂಕದಕಟ್ಟೆಯ ಮೆಟ್ರೋ ವಸತಿ ಗೃಹದಲ್ಲಿ ನಡೆದಿದೆ.
ಮೆಟ್ರೋ ಹಿರಿಯ ಅಧಿಕಾರಿಗಳ ವಿರುದ್ಧ ಕಿರಿಕುಳ ಆರೋಪ ಹಿನ್ನೆಲೆ ಮೆಟ್ರೋ ಸಿಬ್ಬಂದಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಂತೋಷ್ ಕಳೆದ ಮೂರು ವರ್ಷಗಳಿಂದ ಮೆಟ್ರೋದಲ್ಲಿ ಕೆಲಸ ಮಾಡತ್ತಿದ್ದು, ಹಿರಿಯ ಅಧಿಕಾರಿಗಳ ಕಿರಿಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪದಡಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.