
ಮೈಸೂರು(ಸೆ.20): ಒಂದು ಕಡೆ ಕರ್ನಾಟಕದಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿದ್ದರೂ ಕಾವೇರಿ ಬೇಕೆ ಬೇಕು ಎಂದು ಹಠ ಮಾಡುತ್ತಿರುವ ತಮಿಳುನಾಡು ಸರಕಾರ ತನ್ನ ರೈತರ ಬೆಳೆಗಳಿಗೆ ನೀರು ಬಿಟ್ಟಿದೆ.
ಮೆಟ್ಟರೂ ಜಲಾಶಯಕ್ಕೆ ಬಾಗಿನ ಅರ್ಪಿಸಿದ ತಮಿಳುನಾಡಿನ ಸಚಿವರು ರಾಜ್ಯದ ರೈತರ ಬೆಳೆಗಳಿಗೆ ನೀರು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಅವರಿಗೆ ನೀರು, ನಮಗೆ ಕಣ್ಣೀರು ಎನ್ನುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಕೆಆರ್ಎಸ್, ಕಬಿನಿಯಿಂದ ಮೆಟ್ಟೂರು ಸೇರಿದ ಕಾವೇರಿ, ಅಲ್ಲಿನ ಬೆಳೆಗಳಿಗೆ ಜೀವ ನೀಡುತ್ತಿದ್ದರೆ ಕಾವೇರಿ ಕೊಳ್ಳದ ಬೆಳೆಗಳು ನೀರಿಲ್ಲದೇ ಒಣಗುತ್ತಿವೆ. ಕೆಆರ್ಎಸ್ನಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.