ಸೇನಾ ಶಿಬಿರದ ಮೇಲೆ ಮತ್ತೇ ಉಗ್ರರ ದಾಳಿ: ಇಬ್ಬರು ಯೋಧರು ಹುತಾತ್ಮ,8 ಮಂದಿಗೆ ಗಾಯ

Published : Oct 14, 2016, 06:13 PM ISTUpdated : Apr 11, 2018, 01:11 PM IST
ಸೇನಾ ಶಿಬಿರದ ಮೇಲೆ ಮತ್ತೇ ಉಗ್ರರ ದಾಳಿ: ಇಬ್ಬರು ಯೋಧರು ಹುತಾತ್ಮ,8 ಮಂದಿಗೆ ಗಾಯ

ಸಾರಾಂಶ

ಶ್ರೀನಗರ ಹೊರ ವಲಯದ ಝಾಕೂರ ಬಳಿ ಸಂಜೆ 7 ಗಂಟೆಯಲ್ಲಿ ಏಕಾಏಕಿ ಉಗ್ರರು ಮೂರು ಸೇನಾ ವಾಹನಗಳ ದಾಳಿ ನಡೆಸಿದ್ದಾರೆ.

ಶ್ರೀನಗರ(ಅ.14): ಶಸ್ತ್ರಾಸ್ತ್ರ ಸೀಮಾ ದಳದ ಕ್ಯಾಂಪ್​​​​​ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಒಬ್ಬ ಯೋಧ ಹುತಾತ್ಮನಾಗಿ ಶಸ್ತ್ರಾಸ್ತ್ರ ಸೀಮಾ ದಳದ 8 ಯೋಧರು ಗಾಯಗೊಂಡಿದ್ದಾರೆ. ಶ್ರೀನಗರ ಹೊರ ವಲಯದ ಝಾಕೂರ ಬಳಿ ಸಂಜೆ 7 ಗಂಟೆಯಲ್ಲಿ ಏಕಾಏಕಿ ಉಗ್ರರು ಮೂರು ಸೇನಾ ವಾಹನಗಳ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಸೇನೆ ಮತ್ತು ಪೊಲೀಸರು ಉಗ್ರರಿಗಾಗಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ